ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

Published : Nov 15, 2019, 06:23 PM IST

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.

ಬೆಂಗಳೂರು/ಬೆಳಗಾವಿ, [ನ.15]: ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ನಡುವೆ ಸಹೋದರ ಸವಾಲ್ ಏರ್ಪಟ್ಟಿದೆ. 

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ.

ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದಾರೆ. ಹಾಗಾದ್ರೆ, ತೇಲಿಬಂದ  ಹೊಸ ಹೆಸರು ಯಾವುದು..? ವಿಡಿಯೋನಲ್ಲಿ ನೋಡಿ...

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!