ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

Published : Nov 15, 2019, 06:23 PM IST

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.

ಬೆಂಗಳೂರು/ಬೆಳಗಾವಿ, [ನ.15]: ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ನಡುವೆ ಸಹೋದರ ಸವಾಲ್ ಏರ್ಪಟ್ಟಿದೆ. 

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ.

ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದಾರೆ. ಹಾಗಾದ್ರೆ, ತೇಲಿಬಂದ  ಹೊಸ ಹೆಸರು ಯಾವುದು..? ವಿಡಿಯೋನಲ್ಲಿ ನೋಡಿ...

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?