ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

Published : Nov 15, 2019, 06:23 PM IST

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.

ಬೆಂಗಳೂರು/ಬೆಳಗಾವಿ, [ನ.15]: ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ನಡುವೆ ಸಹೋದರ ಸವಾಲ್ ಏರ್ಪಟ್ಟಿದೆ. 

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ.

ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದಾರೆ. ಹಾಗಾದ್ರೆ, ತೇಲಿಬಂದ  ಹೊಸ ಹೆಸರು ಯಾವುದು..? ವಿಡಿಯೋನಲ್ಲಿ ನೋಡಿ...

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!