ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

Published : Nov 15, 2019, 06:23 PM IST

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.

ಬೆಂಗಳೂರು/ಬೆಳಗಾವಿ, [ನ.15]: ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ನಡುವೆ ಸಹೋದರ ಸವಾಲ್ ಏರ್ಪಟ್ಟಿದೆ. 

ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ.

ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದಾರೆ. ಹಾಗಾದ್ರೆ, ತೇಲಿಬಂದ  ಹೊಸ ಹೆಸರು ಯಾವುದು..? ವಿಡಿಯೋನಲ್ಲಿ ನೋಡಿ...

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?