ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

Published : Feb 15, 2023, 07:19 PM ISTUpdated : Feb 15, 2023, 07:44 PM IST

ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಈ ಬಾರಿ ಲಿಂಗಾಯತರಿಗೆ ಮಣೆ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಟಿಕೆಟ್‌ಗೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆಯನ್ನೂ ನಡೆಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲೂ ಸಹ ಹೆಚ್ಚು ಲಿಂಗಾಯತರಿಗೆ ಟಿಕೆಟ್‌ ನೀಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more