ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

Published : Feb 15, 2023, 07:19 PM ISTUpdated : Feb 15, 2023, 07:44 PM IST

ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಈ ಬಾರಿ ಲಿಂಗಾಯತರಿಗೆ ಮಣೆ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಟಿಕೆಟ್‌ಗೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆಯನ್ನೂ ನಡೆಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲೂ ಸಹ ಹೆಚ್ಚು ಲಿಂಗಾಯತರಿಗೆ ಟಿಕೆಟ್‌ ನೀಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more