ರಾಹುಲ್ ಗಾಂಧಿ ವಿರುದ್ಧ ಸೂರತ್ ಕೋರ್ಟ್ ತೀರ್ಪು ಲಾಭಕ್ಕೆ ಬಳಸಿಕೊಳ್ಳಲು ಮುಂದಾಯ್ತಾ ಕಾಂಗ್ರೆಸ್?

ರಾಹುಲ್ ಗಾಂಧಿ ವಿರುದ್ಧ ಸೂರತ್ ಕೋರ್ಟ್ ತೀರ್ಪು ಲಾಭಕ್ಕೆ ಬಳಸಿಕೊಳ್ಳಲು ಮುಂದಾಯ್ತಾ ಕಾಂಗ್ರೆಸ್?

Published : Apr 01, 2023, 11:38 PM IST

ಜೆಡಿಎಸ್‌ನಿಂದ ಎಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ, ದೆಹಲಿ ನಾಯಕರಿಂದ ಸ್ವಾಗತ, ಬಿಜೆಪಿ ಟಿಕೆಟ್‌ಗಾಗಿ 4 ಅಗ್ನಿಪರೀಕ್ಷೆ, ಮತ ಎಣಿಕೆ ಜೊತೆ ಸತತ ಸಭೆ, ಹಾಸನ ಟಿಕೆಟ್‌ಗಾಗಿ ಕುಟುಂಬದಲ್ಲಿ ಜಟಾಪಟಿ, ಕಣ್ಣೀರಿಟ್ಟ ದೇವೇಗೌಡ, ಹುಲಿ ಸಂರಕ್ಷಣಾ ಕಾರ್ಯಕ್ರಮಕ್ಕಾಗಿ ಏ.9ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸೂರತ್ ಕೋರ್ಟ್ ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ವಿಧಿಸಿದ ತೀರ್ಪನ್ನು ಕಾಂಗ್ರೆಸ್ ತನ್ನ ಲಾಭಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ತೀರ್ಪಿಗೆ ಮೇಲ್ಮನವಿ ಸಲ್ಲಿಸಿಲ್ಲ. ಇಷ್ಟೇ ಅಲ್ಲ ಈ ತೀರ್ಪಿಗೆ ಸ್ಟೇ ತರುವ ಅವಕಾಶವೂ ಕಾಂಗ್ರೆಸ್‌ಗೆ ಇತ್ತು. ಆದರೆ ಇದ್ಯಾವುದನ್ನು ಮಾಡದ ಕಾಂಗ್ರೆಸ್, ಅನರ್ಹತೆ, ಜೈಲು ಶಿಕ್ಷೆಯನ್ನೇ ಮುಂದಿಟ್ಟು ಅನುಕಂಪದ ಆಧಾರದಲ್ಲಿ ಮತಗಳಿಸಲು ಕಾಂಗ್ರೆಸ್ ಮಹತ್ವದ ಹೆಜ್ಜೆ ಇಟ್ಟ ಸಾಧ್ಯತೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಮತ್ತೆರಡು ಕ್ರಿಮಿನಲ್ ಡಿಫಮೇಶ್ ಪ್ರಕರಣ ಕೂಡ ಕಂಟಕವಾಗಿ ಪರಿಣಮಿಸಿದೆ. ಇತ್ತ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಒಂದೆಡೆ ಅಭ್ಯರ್ಥಿಗಳ ಆಯ್ಕೆ, ಮತ್ತೊಂದೆಡೆ ಪಕ್ಷಾಂತರ ಪರ್ವಗಳು ಜೋರಾಗುತ್ತಿದೆ.

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more