ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

Published : May 16, 2022, 01:19 PM IST

ಅಜ್ಜಿ ಇಂದಿರಾ ಗಾಂಧಿ ಅಮ್ಮ ಸೋನಿಯಾ ಗಾಂಧಿ ನಂತರ ಈಗ ಮಗಳು ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಮುಂದಿನ ತಿಂಗಳು 10 ರಂದು ನಡೆಯುವ ರಾಜ್ಯಸಭೆಗೆ ರಾಜ್ಯದಿಂದಲೇ ಸ್ಪರ್ಧಿಸಬೇಕೆಂದು ಪ್ರಿಯಾಂಕಾಗೆ ಆಹ್ವಾನ ಕೊಟ್ಟಿದ್ದಾರಂತೆ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್. ಹಾಗಿದ್ರೆ ರಾಜ್ಯಕ್ಕೆ ಆಹ್ವಾನಿಸಿರೋ ಡಿಕೆಶಿ ಹಿಂದಿನ ಲೆಕ್ಕಾಚಾರವೇನು? ಹಾಗೂ ಅಜ್ಜಿ ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ತಿರುವು ಸಿಗುತ್ತಾ
 

ನವದೆಹಲಿ(ಮೇ.16): ಅಜ್ಜಿ ಇಂದಿರಾ ಹಾಗೂ ಅಮ್ಮ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ರಾಜ್ಯದತ್ತ ಮುಖ ಮಾಡ್ತಾರಾ ಅನ್ನೋ ಪಿಸುಮಾತುಗಳು ರಾಜ್ಯ ರಾಜಕಾರಣದಲ್ಇ ಹರಿದಾಡುತ್ತಿದೆ. ಮುಂದಿನ ತಿಂಗಳು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದಲೇ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಹಾಗಾದ್ರೆ ಇಲ್ಲಿಂದ ಸ್ಪರ್ಧಿಸಿ ಅಜ್ಜಿ ಹಾಗೂ ಅಮ್ಮನಂತೆ ತಮ್ಮ ರಾಜಕೀಯ ಬದುಕಿನ ತಿರುವು ಪಡೆದುಕೊಳ್ಳುತ್ತಾರಾ?

ಮುಂದಿನ ತಿಂಗಳು ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಎಲೆಕ್ಷನ್‌ಗೆ ಡಿಕೆಶಿ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರೂ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಈ ಮೂವರಲ್ಲಿ ಡಿಕೆಶಿ ಈ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆಂಬ ಮಾತುಗಳೂ ಜೋರಾಗಿವೆ. ಇನ್ನು ಈ ಆಹ್ವಾನದ ಹಿಂದೆ ಡಿಕೆಶಿ ಹಲವಾರು ಮಾಸ್ಟರ್‌ ಪ್ಲಾನ್‌ಗಳಿವೆ ಎಂದೂ ಅಂದಾಜಿಸಲಾಗಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more