ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

Published : May 16, 2022, 01:19 PM IST

ಅಜ್ಜಿ ಇಂದಿರಾ ಗಾಂಧಿ ಅಮ್ಮ ಸೋನಿಯಾ ಗಾಂಧಿ ನಂತರ ಈಗ ಮಗಳು ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಮುಂದಿನ ತಿಂಗಳು 10 ರಂದು ನಡೆಯುವ ರಾಜ್ಯಸಭೆಗೆ ರಾಜ್ಯದಿಂದಲೇ ಸ್ಪರ್ಧಿಸಬೇಕೆಂದು ಪ್ರಿಯಾಂಕಾಗೆ ಆಹ್ವಾನ ಕೊಟ್ಟಿದ್ದಾರಂತೆ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್. ಹಾಗಿದ್ರೆ ರಾಜ್ಯಕ್ಕೆ ಆಹ್ವಾನಿಸಿರೋ ಡಿಕೆಶಿ ಹಿಂದಿನ ಲೆಕ್ಕಾಚಾರವೇನು? ಹಾಗೂ ಅಜ್ಜಿ ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ತಿರುವು ಸಿಗುತ್ತಾ
 

ನವದೆಹಲಿ(ಮೇ.16): ಅಜ್ಜಿ ಇಂದಿರಾ ಹಾಗೂ ಅಮ್ಮ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ರಾಜ್ಯದತ್ತ ಮುಖ ಮಾಡ್ತಾರಾ ಅನ್ನೋ ಪಿಸುಮಾತುಗಳು ರಾಜ್ಯ ರಾಜಕಾರಣದಲ್ಇ ಹರಿದಾಡುತ್ತಿದೆ. ಮುಂದಿನ ತಿಂಗಳು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದಲೇ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಹಾಗಾದ್ರೆ ಇಲ್ಲಿಂದ ಸ್ಪರ್ಧಿಸಿ ಅಜ್ಜಿ ಹಾಗೂ ಅಮ್ಮನಂತೆ ತಮ್ಮ ರಾಜಕೀಯ ಬದುಕಿನ ತಿರುವು ಪಡೆದುಕೊಳ್ಳುತ್ತಾರಾ?

ಮುಂದಿನ ತಿಂಗಳು ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಎಲೆಕ್ಷನ್‌ಗೆ ಡಿಕೆಶಿ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರೂ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಈ ಮೂವರಲ್ಲಿ ಡಿಕೆಶಿ ಈ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆಂಬ ಮಾತುಗಳೂ ಜೋರಾಗಿವೆ. ಇನ್ನು ಈ ಆಹ್ವಾನದ ಹಿಂದೆ ಡಿಕೆಶಿ ಹಲವಾರು ಮಾಸ್ಟರ್‌ ಪ್ಲಾನ್‌ಗಳಿವೆ ಎಂದೂ ಅಂದಾಜಿಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more