ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

Published : May 16, 2022, 01:19 PM IST

ಅಜ್ಜಿ ಇಂದಿರಾ ಗಾಂಧಿ ಅಮ್ಮ ಸೋನಿಯಾ ಗಾಂಧಿ ನಂತರ ಈಗ ಮಗಳು ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಮುಂದಿನ ತಿಂಗಳು 10 ರಂದು ನಡೆಯುವ ರಾಜ್ಯಸಭೆಗೆ ರಾಜ್ಯದಿಂದಲೇ ಸ್ಪರ್ಧಿಸಬೇಕೆಂದು ಪ್ರಿಯಾಂಕಾಗೆ ಆಹ್ವಾನ ಕೊಟ್ಟಿದ್ದಾರಂತೆ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್. ಹಾಗಿದ್ರೆ ರಾಜ್ಯಕ್ಕೆ ಆಹ್ವಾನಿಸಿರೋ ಡಿಕೆಶಿ ಹಿಂದಿನ ಲೆಕ್ಕಾಚಾರವೇನು? ಹಾಗೂ ಅಜ್ಜಿ ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ತಿರುವು ಸಿಗುತ್ತಾ
 

ನವದೆಹಲಿ(ಮೇ.16): ಅಜ್ಜಿ ಇಂದಿರಾ ಹಾಗೂ ಅಮ್ಮ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ರಾಜ್ಯದತ್ತ ಮುಖ ಮಾಡ್ತಾರಾ ಅನ್ನೋ ಪಿಸುಮಾತುಗಳು ರಾಜ್ಯ ರಾಜಕಾರಣದಲ್ಇ ಹರಿದಾಡುತ್ತಿದೆ. ಮುಂದಿನ ತಿಂಗಳು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದಲೇ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಹಾಗಾದ್ರೆ ಇಲ್ಲಿಂದ ಸ್ಪರ್ಧಿಸಿ ಅಜ್ಜಿ ಹಾಗೂ ಅಮ್ಮನಂತೆ ತಮ್ಮ ರಾಜಕೀಯ ಬದುಕಿನ ತಿರುವು ಪಡೆದುಕೊಳ್ಳುತ್ತಾರಾ?

ಮುಂದಿನ ತಿಂಗಳು ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಎಲೆಕ್ಷನ್‌ಗೆ ಡಿಕೆಶಿ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರೂ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಈ ಮೂವರಲ್ಲಿ ಡಿಕೆಶಿ ಈ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆಂಬ ಮಾತುಗಳೂ ಜೋರಾಗಿವೆ. ಇನ್ನು ಈ ಆಹ್ವಾನದ ಹಿಂದೆ ಡಿಕೆಶಿ ಹಲವಾರು ಮಾಸ್ಟರ್‌ ಪ್ಲಾನ್‌ಗಳಿವೆ ಎಂದೂ ಅಂದಾಜಿಸಲಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more