ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

ಅಜ್ಜಿ-ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ಭವಿಷ್ಯಕ್ಕೆ ತಿರುವು ಸಿಗುತ್ತಾ?

Published : May 16, 2022, 01:19 PM IST

ಅಜ್ಜಿ ಇಂದಿರಾ ಗಾಂಧಿ ಅಮ್ಮ ಸೋನಿಯಾ ಗಾಂಧಿ ನಂತರ ಈಗ ಮಗಳು ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಮುಂದಿನ ತಿಂಗಳು 10 ರಂದು ನಡೆಯುವ ರಾಜ್ಯಸಭೆಗೆ ರಾಜ್ಯದಿಂದಲೇ ಸ್ಪರ್ಧಿಸಬೇಕೆಂದು ಪ್ರಿಯಾಂಕಾಗೆ ಆಹ್ವಾನ ಕೊಟ್ಟಿದ್ದಾರಂತೆ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್. ಹಾಗಿದ್ರೆ ರಾಜ್ಯಕ್ಕೆ ಆಹ್ವಾನಿಸಿರೋ ಡಿಕೆಶಿ ಹಿಂದಿನ ಲೆಕ್ಕಾಚಾರವೇನು? ಹಾಗೂ ಅಜ್ಜಿ ಅಮ್ಮನಂತೆ ಪ್ರಿಯಾಂಕಾಗೂ ರಾಜ್ಯದಿಂದಲೇ ರಾಜಕೀಯ ತಿರುವು ಸಿಗುತ್ತಾ
 

ನವದೆಹಲಿ(ಮೇ.16): ಅಜ್ಜಿ ಇಂದಿರಾ ಹಾಗೂ ಅಮ್ಮ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ರಾಜ್ಯದತ್ತ ಮುಖ ಮಾಡ್ತಾರಾ ಅನ್ನೋ ಪಿಸುಮಾತುಗಳು ರಾಜ್ಯ ರಾಜಕಾರಣದಲ್ಇ ಹರಿದಾಡುತ್ತಿದೆ. ಮುಂದಿನ ತಿಂಗಳು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದಲೇ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಹಾಗಾದ್ರೆ ಇಲ್ಲಿಂದ ಸ್ಪರ್ಧಿಸಿ ಅಜ್ಜಿ ಹಾಗೂ ಅಮ್ಮನಂತೆ ತಮ್ಮ ರಾಜಕೀಯ ಬದುಕಿನ ತಿರುವು ಪಡೆದುಕೊಳ್ಳುತ್ತಾರಾ?

ಮುಂದಿನ ತಿಂಗಳು ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಎಲೆಕ್ಷನ್‌ಗೆ ಡಿಕೆಶಿ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರೂ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಈ ಮೂವರಲ್ಲಿ ಡಿಕೆಶಿ ಈ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆಂಬ ಮಾತುಗಳೂ ಜೋರಾಗಿವೆ. ಇನ್ನು ಈ ಆಹ್ವಾನದ ಹಿಂದೆ ಡಿಕೆಶಿ ಹಲವಾರು ಮಾಸ್ಟರ್‌ ಪ್ಲಾನ್‌ಗಳಿವೆ ಎಂದೂ ಅಂದಾಜಿಸಲಾಗಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more