Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

Published : Mar 15, 2024, 04:58 PM IST

ಪದ್ಮವ್ಯೂಹ ಬೇಧಿಸೋಕೆ ಸಿದ್ಧವಾಗಿದೆ ನಿಗೂಢ ರಣತಂತ್ರ..?
ಸಮೀಕರಣವನ್ನೆಲ್ಲಾ ಬದಲಾಯಿಸುತ್ತಾ ಟಿಕೆಟ್ ಹಂಚಿಕೆ!
ಚುನಾವಣೆಯ ಹೊತ್ತಲ್ಲಿ ಕದನ ಕುತೂಹಲ ಹೆಚ್ಚಿದ್ದೇಕೆ..?
 

ಯಾವ ಕ್ಷಣದಲ್ಲಿ ಬೇಕಿದ್ರೂ ಚುನಾವಣೆ(Loksabha) ಘೋಷಣೆಯಾಗ್ಬೋದು. ಆದ್ರೆ, ಆ ಘೋಷಣೆಗೂ ಮುನ್ನವೇ ರಾಜ್ಯದಲ್ಲಿ ರಾಜಕೀಯ ಸಮರಘೋಷ ಮೊಳಗಿದೆ. ಅತ್ತ ಕೇಸರಿ ಪಡೆ, ಇತ್ತ ಹಸ್ತ ಸೇನೆ, ಇಬ್ಬರೂ ಕೂಡ, ಯುದ್ಧ ಸನ್ನದ್ಧರಾಗಿ ರಣಾಂಗಣ ಪ್ರವೇಶಿಸೋಕೆ ಕಾಯ್ತಾ ಇದಾರೆ. ಈಗಾಗಲೇ ಕಾಂಗ್ರೆಸ್(Congress) ಪಾರ್ಟಿ, ತನ್ನ ಅಭ್ಯರ್ಥಿಗಳ ಪಟ್ಟಿನಾ ರಿಲೀಸ್ ಮಾಡಿತ್ತು. ಅದರ ಬೆನ್ನಲ್ಲೆ ಬಿಜೆಪಿಯೂ ಕೂಡ, ತನ್ನ ರಣಕಲಿಗಳ ಎರಡನೇ ಲಿಸ್ಟ್ ರಿಲೀಸ್ ಮಾಡಿದೆ. ಈ ಲಿಸ್ಟ್‌ನಲ್ಲಿ ಕರ್ನಾಟಕದ(Karnataka) ಬರೋಬ್ಬರಿ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿದೆ. ಅದರ ಜೊತೆಗೆ ಅಚ್ಚರಿಯೂ ಇದೆ. ಬಿಜೆಪಿ(BJP) ಈ ಹಿಂದೆ ಮೊದಲ ಪಟ್ಟಿ ಅನೌನ್ಸ್ ಮಾಡಿದಾಗ, ಅದರಲ್ಲಿ ಕರ್ನಾಟಕದ ಯಾರ ಹೆಸರೂ ಇರಲಿಲ್ಲ. ಆದ್ರೆ ಈಗ, ಎರಡನೇ ಪಟ್ಟಿಯಲ್ಲಿ, ಒಟ್ಟು 20 ಮಂದಿ ಅಭ್ಯರ್ಥಿಗಳ ಹೆಸರಿದೆ. ಆ ಪೈಕಿ, 8 ಮಂದಿ ಲಿಂಗಾಯತರು, ಮೂವರು ಪರಿಶಿಷ್ಟ ಜಾತಿಯವರು, ಇಬ್ಬರು ಒಕ್ಕಲಿಗರು ಹಾಗೂ ಬ್ರಾಹ್ಮಣರು. ಉಳಿದ ಐವರು, ಪರಿಶಿಷ್ಟ ಪಂಗಡ, ಬಂಟ, ಬಿಲ್ಲವ, ಬಲಿಜ ಹಾಗೂ ಕ್ಷತ್ರಿಯ ಸಮುದಾಯಕ್ಕೆ ಸೇರಿದವರು. ಈ ಲಿಸ್ಟ್ ನೋಡಿ ಅಚ್ಚರಿಯಾಗೋದಕ್ಕೂ ಕಾರಣವಿದೆ. ಅಂತೂ 2024ರ ಚುನಾವಣೆಯಲ್ಲಿ ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ವಿಭಿನ್ನ ಪ್ರಯೋಗಕ್ಕೆ, ಪ್ರಯತ್ನಕ್ಕೆ ಬಿಜೆಪಿ ಕೈ ಹಾಕಿದೆ.

ಇದನ್ನೂ ವೀಕ್ಷಿಸಿ:  Narendra Modi:ಮತ್ತೆ ಕರ್ನಾಟಕದಿಂದಲೇ ಮೋದಿ ಚುನಾವಣಾ ಪ್ರಚಾರ: ಈ ಬಾರಿಯೂ ಕಲಬುರಗಿಯಿಂದಲೇ ಎಲೆಕ್ಷನ್ ಕಿಕ್‌ಸ್ಟಾರ್ಟ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!