Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

Loksabha Election: ಯಾರಿಗೆ ಯಾರು ಪೈಪೋಟಿ ? ಹೇಗಿದೆ ರಣಕಣ ಪರಿಸ್ಥಿತಿ? ಬಿಜೆಪಿಯ ತಂತ್ರಕ್ಕೆ ಟಕ್ಕರ್ ಕೊಡಲಿದೆಯಾ ಕಾಂಗ್ರೆಸ್ ?

Published : Mar 15, 2024, 04:58 PM IST

ಪದ್ಮವ್ಯೂಹ ಬೇಧಿಸೋಕೆ ಸಿದ್ಧವಾಗಿದೆ ನಿಗೂಢ ರಣತಂತ್ರ..?
ಸಮೀಕರಣವನ್ನೆಲ್ಲಾ ಬದಲಾಯಿಸುತ್ತಾ ಟಿಕೆಟ್ ಹಂಚಿಕೆ!
ಚುನಾವಣೆಯ ಹೊತ್ತಲ್ಲಿ ಕದನ ಕುತೂಹಲ ಹೆಚ್ಚಿದ್ದೇಕೆ..?
 

ಯಾವ ಕ್ಷಣದಲ್ಲಿ ಬೇಕಿದ್ರೂ ಚುನಾವಣೆ(Loksabha) ಘೋಷಣೆಯಾಗ್ಬೋದು. ಆದ್ರೆ, ಆ ಘೋಷಣೆಗೂ ಮುನ್ನವೇ ರಾಜ್ಯದಲ್ಲಿ ರಾಜಕೀಯ ಸಮರಘೋಷ ಮೊಳಗಿದೆ. ಅತ್ತ ಕೇಸರಿ ಪಡೆ, ಇತ್ತ ಹಸ್ತ ಸೇನೆ, ಇಬ್ಬರೂ ಕೂಡ, ಯುದ್ಧ ಸನ್ನದ್ಧರಾಗಿ ರಣಾಂಗಣ ಪ್ರವೇಶಿಸೋಕೆ ಕಾಯ್ತಾ ಇದಾರೆ. ಈಗಾಗಲೇ ಕಾಂಗ್ರೆಸ್(Congress) ಪಾರ್ಟಿ, ತನ್ನ ಅಭ್ಯರ್ಥಿಗಳ ಪಟ್ಟಿನಾ ರಿಲೀಸ್ ಮಾಡಿತ್ತು. ಅದರ ಬೆನ್ನಲ್ಲೆ ಬಿಜೆಪಿಯೂ ಕೂಡ, ತನ್ನ ರಣಕಲಿಗಳ ಎರಡನೇ ಲಿಸ್ಟ್ ರಿಲೀಸ್ ಮಾಡಿದೆ. ಈ ಲಿಸ್ಟ್‌ನಲ್ಲಿ ಕರ್ನಾಟಕದ(Karnataka) ಬರೋಬ್ಬರಿ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿದೆ. ಅದರ ಜೊತೆಗೆ ಅಚ್ಚರಿಯೂ ಇದೆ. ಬಿಜೆಪಿ(BJP) ಈ ಹಿಂದೆ ಮೊದಲ ಪಟ್ಟಿ ಅನೌನ್ಸ್ ಮಾಡಿದಾಗ, ಅದರಲ್ಲಿ ಕರ್ನಾಟಕದ ಯಾರ ಹೆಸರೂ ಇರಲಿಲ್ಲ. ಆದ್ರೆ ಈಗ, ಎರಡನೇ ಪಟ್ಟಿಯಲ್ಲಿ, ಒಟ್ಟು 20 ಮಂದಿ ಅಭ್ಯರ್ಥಿಗಳ ಹೆಸರಿದೆ. ಆ ಪೈಕಿ, 8 ಮಂದಿ ಲಿಂಗಾಯತರು, ಮೂವರು ಪರಿಶಿಷ್ಟ ಜಾತಿಯವರು, ಇಬ್ಬರು ಒಕ್ಕಲಿಗರು ಹಾಗೂ ಬ್ರಾಹ್ಮಣರು. ಉಳಿದ ಐವರು, ಪರಿಶಿಷ್ಟ ಪಂಗಡ, ಬಂಟ, ಬಿಲ್ಲವ, ಬಲಿಜ ಹಾಗೂ ಕ್ಷತ್ರಿಯ ಸಮುದಾಯಕ್ಕೆ ಸೇರಿದವರು. ಈ ಲಿಸ್ಟ್ ನೋಡಿ ಅಚ್ಚರಿಯಾಗೋದಕ್ಕೂ ಕಾರಣವಿದೆ. ಅಂತೂ 2024ರ ಚುನಾವಣೆಯಲ್ಲಿ ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ವಿಭಿನ್ನ ಪ್ರಯೋಗಕ್ಕೆ, ಪ್ರಯತ್ನಕ್ಕೆ ಬಿಜೆಪಿ ಕೈ ಹಾಕಿದೆ.

ಇದನ್ನೂ ವೀಕ್ಷಿಸಿ:  Narendra Modi:ಮತ್ತೆ ಕರ್ನಾಟಕದಿಂದಲೇ ಮೋದಿ ಚುನಾವಣಾ ಪ್ರಚಾರ: ಈ ಬಾರಿಯೂ ಕಲಬುರಗಿಯಿಂದಲೇ ಎಲೆಕ್ಷನ್ ಕಿಕ್‌ಸ್ಟಾರ್ಟ್!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?