ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

Published : Mar 09, 2024, 10:36 AM ISTUpdated : Mar 09, 2024, 10:37 AM IST

ಸಮರ್ಥ ಅಭ್ಯರ್ಥಿಗಳಿಲ್ಲದಿದ್ದರೆ 8 ಕ್ಕಿಂತ ಕಡಿಮೆ ಸ್ಥಾನ ಎಂದು ಅಭಿಪ್ರಾಯ  
ಅಹಿಂದ ಕಾಂಬಿನೇಷನ್ ಕ್ಷೇತ್ರಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಲು 'ಕೈ'ಗೆ ಸೂಚನೆ
ಜಾತಿ ಸಮೀಕರಣ ಗುರಿಯಾಗಿಸಿಕೊಂಡು ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪ್ಲ್ಯಾನ್  

ಲೋಕಸಭೆ ಚುನಾವಣಾ(Loksabha) ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ನೀಡಲಾಗಿದೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ(Internal Survey) ನಿರಾಸೆಯಾಗಿದೆ. ಸುನೀಲ್‌ ಕುನುಗೋಳು(Sunil Kunugolu) ನಡೆಸಿರುವ ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ ಸೀಟ್‌ ಸಿಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಅಭ್ಯರ್ಥಿಗಳ ಹೆಸರಿಲ್ಲದೆ ನಡೆಸಿರುವ ಸರ್ವೆ ಇದಾಗಿದೆ. ಕೇವಲ ಜನಾಭಿಪ್ರಾಯ ಸಂಗ್ರಹದ ಮೂಲಕ ನಡೆಸಲಾಗಿರುವ ಸರ್ವೇ  ಇದಾಗಿದೆ. ಸುನೀಲ್ ಕನುಗೋಳು ಸರ್ವೆಯಲ್ಲೂ ಕಾಂಗ್ರೆಸ್ ಗೆ 7-8 ಸ್ಥಾನ  ಸಿಗಲಿದೆ ಎಂದು ಗೊತ್ತಾಗಿದೆ.  ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಗರಿಷ್ಠ 5 ಸ್ಥಾನ  ಸಿಗಲಿದೆ ಎಂದು ಹೇಳಲಾಗುತ್ತಿತ್ತು.  ಅಭ್ಯರ್ಥಿ ಆಯ್ಕೆ ವೇಳೆ ಜಾತಿ ಸಮೀಕರಣದ ಬಗ್ಗೆ  ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಸಮರ್ಥ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ 8ಕ್ಕಿಂತ ಅಧಿಕ ಸ್ಥಾನ ಗೆಲ್ಲಬಹುದು  ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more