ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

Published : Mar 09, 2024, 10:36 AM ISTUpdated : Mar 09, 2024, 10:37 AM IST

ಸಮರ್ಥ ಅಭ್ಯರ್ಥಿಗಳಿಲ್ಲದಿದ್ದರೆ 8 ಕ್ಕಿಂತ ಕಡಿಮೆ ಸ್ಥಾನ ಎಂದು ಅಭಿಪ್ರಾಯ  
ಅಹಿಂದ ಕಾಂಬಿನೇಷನ್ ಕ್ಷೇತ್ರಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಲು 'ಕೈ'ಗೆ ಸೂಚನೆ
ಜಾತಿ ಸಮೀಕರಣ ಗುರಿಯಾಗಿಸಿಕೊಂಡು ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪ್ಲ್ಯಾನ್  

ಲೋಕಸಭೆ ಚುನಾವಣಾ(Loksabha) ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ನೀಡಲಾಗಿದೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ(Internal Survey) ನಿರಾಸೆಯಾಗಿದೆ. ಸುನೀಲ್‌ ಕುನುಗೋಳು(Sunil Kunugolu) ನಡೆಸಿರುವ ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ ಸೀಟ್‌ ಸಿಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಅಭ್ಯರ್ಥಿಗಳ ಹೆಸರಿಲ್ಲದೆ ನಡೆಸಿರುವ ಸರ್ವೆ ಇದಾಗಿದೆ. ಕೇವಲ ಜನಾಭಿಪ್ರಾಯ ಸಂಗ್ರಹದ ಮೂಲಕ ನಡೆಸಲಾಗಿರುವ ಸರ್ವೇ  ಇದಾಗಿದೆ. ಸುನೀಲ್ ಕನುಗೋಳು ಸರ್ವೆಯಲ್ಲೂ ಕಾಂಗ್ರೆಸ್ ಗೆ 7-8 ಸ್ಥಾನ  ಸಿಗಲಿದೆ ಎಂದು ಗೊತ್ತಾಗಿದೆ.  ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಗರಿಷ್ಠ 5 ಸ್ಥಾನ  ಸಿಗಲಿದೆ ಎಂದು ಹೇಳಲಾಗುತ್ತಿತ್ತು.  ಅಭ್ಯರ್ಥಿ ಆಯ್ಕೆ ವೇಳೆ ಜಾತಿ ಸಮೀಕರಣದ ಬಗ್ಗೆ  ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಸಮರ್ಥ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ 8ಕ್ಕಿಂತ ಅಧಿಕ ಸ್ಥಾನ ಗೆಲ್ಲಬಹುದು  ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more