ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

Published : Mar 09, 2024, 10:36 AM ISTUpdated : Mar 09, 2024, 10:37 AM IST

ಸಮರ್ಥ ಅಭ್ಯರ್ಥಿಗಳಿಲ್ಲದಿದ್ದರೆ 8 ಕ್ಕಿಂತ ಕಡಿಮೆ ಸ್ಥಾನ ಎಂದು ಅಭಿಪ್ರಾಯ  
ಅಹಿಂದ ಕಾಂಬಿನೇಷನ್ ಕ್ಷೇತ್ರಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಲು 'ಕೈ'ಗೆ ಸೂಚನೆ
ಜಾತಿ ಸಮೀಕರಣ ಗುರಿಯಾಗಿಸಿಕೊಂಡು ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪ್ಲ್ಯಾನ್  

ಲೋಕಸಭೆ ಚುನಾವಣಾ(Loksabha) ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ನೀಡಲಾಗಿದೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ(Internal Survey) ನಿರಾಸೆಯಾಗಿದೆ. ಸುನೀಲ್‌ ಕುನುಗೋಳು(Sunil Kunugolu) ನಡೆಸಿರುವ ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ ಸೀಟ್‌ ಸಿಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಅಭ್ಯರ್ಥಿಗಳ ಹೆಸರಿಲ್ಲದೆ ನಡೆಸಿರುವ ಸರ್ವೆ ಇದಾಗಿದೆ. ಕೇವಲ ಜನಾಭಿಪ್ರಾಯ ಸಂಗ್ರಹದ ಮೂಲಕ ನಡೆಸಲಾಗಿರುವ ಸರ್ವೇ  ಇದಾಗಿದೆ. ಸುನೀಲ್ ಕನುಗೋಳು ಸರ್ವೆಯಲ್ಲೂ ಕಾಂಗ್ರೆಸ್ ಗೆ 7-8 ಸ್ಥಾನ  ಸಿಗಲಿದೆ ಎಂದು ಗೊತ್ತಾಗಿದೆ.  ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಗರಿಷ್ಠ 5 ಸ್ಥಾನ  ಸಿಗಲಿದೆ ಎಂದು ಹೇಳಲಾಗುತ್ತಿತ್ತು.  ಅಭ್ಯರ್ಥಿ ಆಯ್ಕೆ ವೇಳೆ ಜಾತಿ ಸಮೀಕರಣದ ಬಗ್ಗೆ  ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಸಮರ್ಥ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ 8ಕ್ಕಿಂತ ಅಧಿಕ ಸ್ಥಾನ ಗೆಲ್ಲಬಹುದು  ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more