ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

Published : Mar 09, 2024, 10:36 AM ISTUpdated : Mar 09, 2024, 10:37 AM IST

ಸಮರ್ಥ ಅಭ್ಯರ್ಥಿಗಳಿಲ್ಲದಿದ್ದರೆ 8 ಕ್ಕಿಂತ ಕಡಿಮೆ ಸ್ಥಾನ ಎಂದು ಅಭಿಪ್ರಾಯ  
ಅಹಿಂದ ಕಾಂಬಿನೇಷನ್ ಕ್ಷೇತ್ರಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಲು 'ಕೈ'ಗೆ ಸೂಚನೆ
ಜಾತಿ ಸಮೀಕರಣ ಗುರಿಯಾಗಿಸಿಕೊಂಡು ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪ್ಲ್ಯಾನ್  

ಲೋಕಸಭೆ ಚುನಾವಣಾ(Loksabha) ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ನೀಡಲಾಗಿದೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ(Internal Survey) ನಿರಾಸೆಯಾಗಿದೆ. ಸುನೀಲ್‌ ಕುನುಗೋಳು(Sunil Kunugolu) ನಡೆಸಿರುವ ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ ಸೀಟ್‌ ಸಿಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಅಭ್ಯರ್ಥಿಗಳ ಹೆಸರಿಲ್ಲದೆ ನಡೆಸಿರುವ ಸರ್ವೆ ಇದಾಗಿದೆ. ಕೇವಲ ಜನಾಭಿಪ್ರಾಯ ಸಂಗ್ರಹದ ಮೂಲಕ ನಡೆಸಲಾಗಿರುವ ಸರ್ವೇ  ಇದಾಗಿದೆ. ಸುನೀಲ್ ಕನುಗೋಳು ಸರ್ವೆಯಲ್ಲೂ ಕಾಂಗ್ರೆಸ್ ಗೆ 7-8 ಸ್ಥಾನ  ಸಿಗಲಿದೆ ಎಂದು ಗೊತ್ತಾಗಿದೆ.  ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಗರಿಷ್ಠ 5 ಸ್ಥಾನ  ಸಿಗಲಿದೆ ಎಂದು ಹೇಳಲಾಗುತ್ತಿತ್ತು.  ಅಭ್ಯರ್ಥಿ ಆಯ್ಕೆ ವೇಳೆ ಜಾತಿ ಸಮೀಕರಣದ ಬಗ್ಗೆ  ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಸಮರ್ಥ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ 8ಕ್ಕಿಂತ ಅಧಿಕ ಸ್ಥಾನ ಗೆಲ್ಲಬಹುದು  ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more