ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

Published : Mar 09, 2024, 10:36 AM ISTUpdated : Mar 09, 2024, 10:37 AM IST

ಸಮರ್ಥ ಅಭ್ಯರ್ಥಿಗಳಿಲ್ಲದಿದ್ದರೆ 8 ಕ್ಕಿಂತ ಕಡಿಮೆ ಸ್ಥಾನ ಎಂದು ಅಭಿಪ್ರಾಯ  
ಅಹಿಂದ ಕಾಂಬಿನೇಷನ್ ಕ್ಷೇತ್ರಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಲು 'ಕೈ'ಗೆ ಸೂಚನೆ
ಜಾತಿ ಸಮೀಕರಣ ಗುರಿಯಾಗಿಸಿಕೊಂಡು ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪ್ಲ್ಯಾನ್  

ಲೋಕಸಭೆ ಚುನಾವಣಾ(Loksabha) ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ನೀಡಲಾಗಿದೆ. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ(Internal Survey) ನಿರಾಸೆಯಾಗಿದೆ. ಸುನೀಲ್‌ ಕುನುಗೋಳು(Sunil Kunugolu) ನಡೆಸಿರುವ ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ ಸೀಟ್‌ ಸಿಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಅಭ್ಯರ್ಥಿಗಳ ಹೆಸರಿಲ್ಲದೆ ನಡೆಸಿರುವ ಸರ್ವೆ ಇದಾಗಿದೆ. ಕೇವಲ ಜನಾಭಿಪ್ರಾಯ ಸಂಗ್ರಹದ ಮೂಲಕ ನಡೆಸಲಾಗಿರುವ ಸರ್ವೇ  ಇದಾಗಿದೆ. ಸುನೀಲ್ ಕನುಗೋಳು ಸರ್ವೆಯಲ್ಲೂ ಕಾಂಗ್ರೆಸ್ ಗೆ 7-8 ಸ್ಥಾನ  ಸಿಗಲಿದೆ ಎಂದು ಗೊತ್ತಾಗಿದೆ.  ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ನಡೆಸಿರುವ ಸರ್ವೇಯಲ್ಲಿ ಗರಿಷ್ಠ 5 ಸ್ಥಾನ  ಸಿಗಲಿದೆ ಎಂದು ಹೇಳಲಾಗುತ್ತಿತ್ತು.  ಅಭ್ಯರ್ಥಿ ಆಯ್ಕೆ ವೇಳೆ ಜಾತಿ ಸಮೀಕರಣದ ಬಗ್ಗೆ  ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಸಮರ್ಥ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ 8ಕ್ಕಿಂತ ಅಧಿಕ ಸ್ಥಾನ ಗೆಲ್ಲಬಹುದು  ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Shivaratri special Payasa: ಶಿವರಾತ್ರಿಗೆ ‘ನಿಮ್ಮನೆ ಚಂದ್ರು’ ಸ್ಪೆಷಲ್ ಅಡುಗೆ! ಇದು ಬೆಳ್ಳುಳ್ಳಿ ಕಬಾಬ್ ಅಲ್ಲ.. ಸಖತ್‌ ಪಾಯಸ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more