'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

Published : Jul 26, 2022, 02:38 PM ISTUpdated : Jul 26, 2022, 03:35 PM IST

ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

ಬೆಂಗಳೂರು, (ಜುಲೈ.26): ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

'ಸೋನಿಯಾ ನಮ್ಮ ತಾಯಿ, ರಾಹುಲ್ ನಮ್ಮ ಸಹೋದರ: ಗಾಂಧಿ ಕುಟುಂಬದ ಗುಲಾಮರು ಹೌದು'

ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆಯೊಬ್ಬರು, 'ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?' ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾಗಿ ಪ್ರತಿಭಟನಾ ವೇದಿಕೆ ಮುಂಭಾಗದಿಂದ ಸೈಡ್​ಗೆ ಹೋಗಿ ನಿಂತರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more