'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

'ಬಿಜೆಪಿಗೆ ಹೋಗಿದ್ರಿ ಈಗ ಬಂದಿದ್ದೀರಾ? ಮುಂದೆ ಬಂದು ಕೂರೋದಕ್ಕೆ ಹೋಗ್ತೀರಾ? ನಟಿ ಭಾವನಾಗೆ ತರಾಟೆ

Published : Jul 26, 2022, 02:38 PM ISTUpdated : Jul 26, 2022, 03:35 PM IST

ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

ಬೆಂಗಳೂರು, (ಜುಲೈ.26): ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನೆಡೆದಿದೆ.

'ಸೋನಿಯಾ ನಮ್ಮ ತಾಯಿ, ರಾಹುಲ್ ನಮ್ಮ ಸಹೋದರ: ಗಾಂಧಿ ಕುಟುಂಬದ ಗುಲಾಮರು ಹೌದು'

ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆಯೊಬ್ಬರು, 'ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?' ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾಗಿ ಪ್ರತಿಭಟನಾ ವೇದಿಕೆ ಮುಂಭಾಗದಿಂದ ಸೈಡ್​ಗೆ ಹೋಗಿ ನಿಂತರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more