ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

Published : Feb 19, 2022, 04:44 PM IST

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

ಬೆಂಗಳೂರು/ಶಿವಮೊಗ್ಗ, (ಫೆ.19): ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

Hijab Row : ಈಶ್ವರಪ್ಪ ವಜಾಕ್ಕೆ ಡೆಡ್ ಲೈನ್ ನೀಡಿದ ಸಿದ್ದರಾಮಯ್ಯ.. ಇಲ್ಲಾ ಅಹೋರಾತ್ರಿ ಧರಣಿ

ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಯುವ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಇದರಿಂದ 15 ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಗರಂ ಆಗಿದ್ದು. ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿ ಕೇಸ್ ಹಾಕಿದ್ದರ ಬಗ್ಗೆ ವಿವರಣೆ ಕೇಳಿದ್ದಾರೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಆಗಮಿಸುತ್ತಿದ್ದ ವೇಳೆ ನೂರಾರೂ ಜನರು ರ್ಯಾಲಿ ಮಾಡಿದ್ರು. 144 ಸೆಕ್ಷನ್ ಮಧ್ಯೆ ರ್ಯಾಲಿ ಮಾಡಿದ್ರೂ ಕೇಸ್ ಯಾಕೆ ಹಾಕಿಲ್ಲ ಎಂದು ಎಸ್‌ಪಿಗೆ ಡಿಕೆಶಿ ಪ್ರಶ್ನಿಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more