ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದಕ್ಕೆ ಎಸ್‌ಪಿಗೆ ಕರೆ ಮಾಡಿ ವಿವರಣೆ ಕೇಳಿದ ಡಿಕೆಶಿ

Published : Feb 19, 2022, 04:44 PM IST

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

ಬೆಂಗಳೂರು/ಶಿವಮೊಗ್ಗ, (ಫೆ.19): ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

Hijab Row : ಈಶ್ವರಪ್ಪ ವಜಾಕ್ಕೆ ಡೆಡ್ ಲೈನ್ ನೀಡಿದ ಸಿದ್ದರಾಮಯ್ಯ.. ಇಲ್ಲಾ ಅಹೋರಾತ್ರಿ ಧರಣಿ

ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಯುವ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಇದರಿಂದ 15 ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಗರಂ ಆಗಿದ್ದು. ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿ ಕೇಸ್ ಹಾಕಿದ್ದರ ಬಗ್ಗೆ ವಿವರಣೆ ಕೇಳಿದ್ದಾರೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಆಗಮಿಸುತ್ತಿದ್ದ ವೇಳೆ ನೂರಾರೂ ಜನರು ರ್ಯಾಲಿ ಮಾಡಿದ್ರು. 144 ಸೆಕ್ಷನ್ ಮಧ್ಯೆ ರ್ಯಾಲಿ ಮಾಡಿದ್ರೂ ಕೇಸ್ ಯಾಕೆ ಹಾಕಿಲ್ಲ ಎಂದು ಎಸ್‌ಪಿಗೆ ಡಿಕೆಶಿ ಪ್ರಶ್ನಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more