ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಹಾಸನ: ಪ್ರಜ್ವಲ್‌ ರೇವಣ್ಣ ಕಾರ್‌ ಡ್ರೈವರ್‌ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು

Published : Jun 04, 2024, 02:35 PM IST

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಕಾರು ಡ್ರೈವರ್‌ ಕಾರ್ತಿಕ್‌ನನ್ನು ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
 

ಹಾಸನ: ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ(Prajwal Revanna) ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌(M Shreyas Patel ) ಗೆಲುವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್‌ ಕಾರು ಡ್ರೈವರ್‌ ಕಾರ್ತಿಕ್‌ನನ್ನು(Car Driver Karthik) ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪ್ರಜ್ವಲ್‌ ಸೋಲುತ್ತಿದ್ದಂತೆ ಪೆನ್‌ಡ್ರೈವ್‌ ಆರೋಪಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆರೋಪಿಗಳಾದ ಕಾರ್ತಿಕ್‌, ಪುಟ್ಟರಾಜು ಜೊತೆ ಸಂಭ್ರಮಾಚರಣೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more