ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

Published : Jul 03, 2022, 05:44 PM IST

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು. 

ಬೆಂಗಳೂರು, (ಜುಲೈ.03): ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು.  

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ಆ ಮಾತಿಗೆ ಭುಗಿಲೆದ್ದ ಆಕ್ರೋಶ, ಮಾತಿನ ಸುತ್ತ ಸುತ್ತುತ್ತಿರುವ ರಾಜಕೀಯ ಚದುರಂಗ..  ಆ ಒಂದು ಮಾತು ಕಾಂಗ್ರೆಸ್ ಪಾಲಿಗೆ ಕೆಂಡವಾಗ್ತಿರೋದು ಹೇಗೆ..?  ದೇವೇಗೌಡರ ಸಾವಿನ ಬಗ್ಗೆ ಮಾಜಿ ಶಾಸಕ ರಾಜಣ್ಣ ಆಡಿರೋ ಮಾತುಗಳನ್ನು ಸಿದ್ದರಾಮಯ್ಯನವರ ಮೇಲೆ ತಿರುಗಿಸಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಅಷ್ಟಕ್ಕೂ ಸಿದ್ದರಾಮಯ್ಯ ಬಗ್ಗೆ ಎಚ್ಡಿಕೆ ಹೇಳಿದ್ದೇನು..? ಇದಕ್ಕೆ ಸಿದ್ದು ಕೊಟ್ಟ ಉತ್ತರ ಏನು..?   ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಎಪಿಸೋಡ್.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more