ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

Published : Jul 03, 2022, 05:44 PM IST

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು. 

ಬೆಂಗಳೂರು, (ಜುಲೈ.03): ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು.  

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ಆ ಮಾತಿಗೆ ಭುಗಿಲೆದ್ದ ಆಕ್ರೋಶ, ಮಾತಿನ ಸುತ್ತ ಸುತ್ತುತ್ತಿರುವ ರಾಜಕೀಯ ಚದುರಂಗ..  ಆ ಒಂದು ಮಾತು ಕಾಂಗ್ರೆಸ್ ಪಾಲಿಗೆ ಕೆಂಡವಾಗ್ತಿರೋದು ಹೇಗೆ..?  ದೇವೇಗೌಡರ ಸಾವಿನ ಬಗ್ಗೆ ಮಾಜಿ ಶಾಸಕ ರಾಜಣ್ಣ ಆಡಿರೋ ಮಾತುಗಳನ್ನು ಸಿದ್ದರಾಮಯ್ಯನವರ ಮೇಲೆ ತಿರುಗಿಸಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಅಷ್ಟಕ್ಕೂ ಸಿದ್ದರಾಮಯ್ಯ ಬಗ್ಗೆ ಎಚ್ಡಿಕೆ ಹೇಳಿದ್ದೇನು..? ಇದಕ್ಕೆ ಸಿದ್ದು ಕೊಟ್ಟ ಉತ್ತರ ಏನು..?   ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಎಪಿಸೋಡ್.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more