ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

Published : Jul 03, 2022, 05:44 PM IST

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು. 

ಬೆಂಗಳೂರು, (ಜುಲೈ.03): ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು.  

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ಆ ಮಾತಿಗೆ ಭುಗಿಲೆದ್ದ ಆಕ್ರೋಶ, ಮಾತಿನ ಸುತ್ತ ಸುತ್ತುತ್ತಿರುವ ರಾಜಕೀಯ ಚದುರಂಗ..  ಆ ಒಂದು ಮಾತು ಕಾಂಗ್ರೆಸ್ ಪಾಲಿಗೆ ಕೆಂಡವಾಗ್ತಿರೋದು ಹೇಗೆ..?  ದೇವೇಗೌಡರ ಸಾವಿನ ಬಗ್ಗೆ ಮಾಜಿ ಶಾಸಕ ರಾಜಣ್ಣ ಆಡಿರೋ ಮಾತುಗಳನ್ನು ಸಿದ್ದರಾಮಯ್ಯನವರ ಮೇಲೆ ತಿರುಗಿಸಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಅಷ್ಟಕ್ಕೂ ಸಿದ್ದರಾಮಯ್ಯ ಬಗ್ಗೆ ಎಚ್ಡಿಕೆ ಹೇಳಿದ್ದೇನು..? ಇದಕ್ಕೆ ಸಿದ್ದು ಕೊಟ್ಟ ಉತ್ತರ ಏನು..?   ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಎಪಿಸೋಡ್.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more