ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

ಗೌಡರ ಸಾವಿನ ಬಗ್ಗೆ ಮಾತು, ಒಕ್ಕಲಿಗ ಕೋಟೆಯಲ್ಲಿ ಸಂಚಲನ? ರಾಜಣ್ಣ ಹೊತ್ತಿಸಿದ ಬೆಂಕಿ 'ಕೈ'ಗೆ ಕಂಟಕ?

Published : Jul 03, 2022, 05:44 PM IST

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು. 

ಬೆಂಗಳೂರು, (ಜುಲೈ.03): ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಅನ್ನೋ ಮಾತಿದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನೋ ಮಾತೂ ಇದೆ. ರಾಜ್ಯ ಕಾಂಗ್ರೆಸ್ ಪಾಳೆಯಕ್ಕೆ ಮೃತ್ಯುಕೂಪದ ರೂಪದಲ್ಲಿ ಬಂದಪ್ಪಳಿಸಿದೆ ಅಂಥದ್ದೇ ಒಂದು ಮಾತು. ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಡಿರೋ ಮಾತು.  

ಭುಗಿಲೆದ್ದ ಆಕ್ರೋಶ, ತುರ್ತು ಸುದ್ದಿಗೋಷ್ಠಿ ಕರೆದು ದೇವೇಗೌಡ್ರ ಕ್ಷಮೆಯಾಚಿಸಿದ ರಾಜಣ್ಣ

ಆ ಮಾತಿಗೆ ಭುಗಿಲೆದ್ದ ಆಕ್ರೋಶ, ಮಾತಿನ ಸುತ್ತ ಸುತ್ತುತ್ತಿರುವ ರಾಜಕೀಯ ಚದುರಂಗ..  ಆ ಒಂದು ಮಾತು ಕಾಂಗ್ರೆಸ್ ಪಾಲಿಗೆ ಕೆಂಡವಾಗ್ತಿರೋದು ಹೇಗೆ..?  ದೇವೇಗೌಡರ ಸಾವಿನ ಬಗ್ಗೆ ಮಾಜಿ ಶಾಸಕ ರಾಜಣ್ಣ ಆಡಿರೋ ಮಾತುಗಳನ್ನು ಸಿದ್ದರಾಮಯ್ಯನವರ ಮೇಲೆ ತಿರುಗಿಸಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಅಷ್ಟಕ್ಕೂ ಸಿದ್ದರಾಮಯ್ಯ ಬಗ್ಗೆ ಎಚ್ಡಿಕೆ ಹೇಳಿದ್ದೇನು..? ಇದಕ್ಕೆ ಸಿದ್ದು ಕೊಟ್ಟ ಉತ್ತರ ಏನು..?   ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಎಪಿಸೋಡ್.
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more