ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

Published : Apr 22, 2023, 02:23 PM ISTUpdated : Apr 22, 2023, 03:05 PM IST

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ನ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ಅವರ ವಿರುದ್ಧ ಮಾಡುವ ಯಾವ ಷಡ್ಯಂತ್ರ ಸಹ ನಡೆಯುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಲೇವಡಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರುತ್ತಿದೆ.ಲಿಂಗಾಯತ ನಾಯಕರು ಕಾಂಗ್ರೆಸ್‌ ಸೇರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಬಿಜೆಪಿಯವರ ಡ್ಯಾಮ್‌, ಕೆರೆ ಒಡೆದು ನೀರು ಹರಿಯುತ್ತಿದೆ. ಆ ನೀರು ಸಮುದ್ರವನ್ನು ಸೇರುತ್ತಿದೆ. ಅವರು ಏನ್‌ ಬೇಕಾದ್ರೂ ಮಾಡಲಿ, ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಪಕ್ಷದ ಸ್ಟಾರ್‌ ಕ್ಯಾಂಪೇನರ್‌ ಮತ್ತು ಹಿರಿಯ ನಾಯಕರು. ಬಿಜೆಪಿಯವರು ಅವರ ವಿರುದ್ಧ ಮಾಡುವ ಯಾವ ಷಡ್ಯಂತ್ರ ಕೂಡ ನಡೆಯುವುದಿಲ್ಲ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಕೈ- ಕಮಲ ಪಾಳಯದಿಂದ ಹೊರಬಂದ ಘಟಾನುಘಟಿಗಳು: ಟಿಕೆಟ್‌ ನೀಡಿ ದಾಳ ಉರಿಳಿಸಿದ ಜೆಡಿಎಸ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more