ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗದಂತೆ ಹುನ್ನಾರ: ನಲಪಾಡ್ ಅಳಲು

ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗದಂತೆ ಹುನ್ನಾರ: ನಲಪಾಡ್ ಅಳಲು

Published : Nov 13, 2021, 10:04 PM IST

ಬಿಟ್​​ ಕಾಯಿನ್​​ ದಂಧೆ ಮಾಸ್ಟರ್​​ ಮೈಂಡ್​​ ಹ್ಯಾಕರ್ ಶ್ರೀಕಿ ಜತೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್​​ ನಲಪಾಡ್ ನಂಟು ಹೊಂದಿದ್ದ ಎಂಬ ಆರೋಪ ಬಿಜೆಪಿಯಿಂದ ಕೇಳಿ ಬಂದಿತ್ತು. ಈ ಸಂಬಂಧ ಏಷ್ಯಾನೆಟ್ ಸುವರ್ಣ ನ್ಯೂಸ್​ ಜತೆ ಹ್ಯಾರಿಸ್‌ ಪುತ್ರ ಮೊಹಮ್ಮದ್​​ ನಲಪಾಡ್ ಎಕ್ಸ್​​ಕ್ಲೂಸಿವ್​​ ಆಗಿ ಮಾತಾಡಿದ್ದಾರೆ.

ಬೆಂಗಳೂರು, (ನ.13): ಬಿಟ್​​ ಕಾಯಿನ್​​ ದಂಧೆ ಮಾಸ್ಟರ್​​ ಮೈಂಡ್​​ ಹ್ಯಾಕರ್ ಶ್ರೀಕಿ ಜತೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್​​ ನಲಪಾಡ್ ನಂಟು ಹೊಂದಿದ್ದ ಎಂಬ ಆರೋಪ ಬಿಜೆಪಿಯಿಂದ ಕೇಳಿ ಬಂದಿತ್ತು. 

ಮಾಜಿ ಸಚಿವ ಕೈ ನಾಯಕ ಪ್ರಿಯಾಂಕ ಖರ್ಗೆ ಹೊಸ ಬಾಂಬ್

ಈ ಸಂಬಂಧ ಏಷ್ಯಾನೆಟ್ ಸುವರ್ಣ ನ್ಯೂಸ್​ ಜತೆ ಹ್ಯಾರಿಸ್‌ ಪುತ್ರ ಮೊಹಮ್ಮದ್​​ ನಲಪಾಡ್ ಎಕ್ಸ್​​ಕ್ಲೂಸಿವ್​​ ಆಗಿ ಮಾತಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more