ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

Published : Aug 18, 2023, 10:53 AM IST

ಗುತ್ತಿಗೆದಾರರ ಕಮಿಷನ್ ದಂಗಲ್ನಲ್ಲಿ ದಿನಕ್ಕೊಂದು ಟ್ವಿಸ್ಟ್
ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್..!
ಪೊಲೀಸ್ ವಿಚಾರಣೆಯಲ್ಲೂ ಉಲ್ಟಾ ಹೊಡೆದ ಗುತ್ತಿಗೆದಾರರು

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕಮಿಷನ್ ಕೇಳುತ್ತಿದ್ದಾರೆ ಅನ್ನೋ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.. ಡಿಕೆಶಿ ಅಧಿಕಾರಿಗಳ ಮೂಲಕ ಕಮಿಷನ್(Commission) ಬೇಡಿಕೆ ಇಡ್ತಿದ್ದಾರೆ ಎಂದು ಗವರ್ನರ್‌ಗೆ ದೂರು ಕೊಟ್ಟಿದ್ದರು. ಅಷ್ಟೇ ಅಲ್ಲ ಗುತ್ತಿಗೆದಾರ(Contractor) ಹೇಮಂತ ಬಹಿರಂಗವಾಗೇ ಡಿಕೆಶಿಗೆ ಅಜ್ಜಯ್ಯನ ಮೇಲೆ ಆಣೆ ಪ್ರಮಾಣಕ್ಕೆ ಆಹ್ವಾನ ಕೊಟ್ಟಿದ್ರು. ಗುತ್ತಿಗೆದಾರರ ಕಮಿಷನ್ ದಂಗಲ್ ಇಲ್ಲಿಗೆ ನಿಂತಿಲ್ಲ. ಮಾಜಿ ಸಿಎಂ ಬಿಸ್‌ವೈ, ಬೊಮ್ಮಾಯಿ ಅವರನ್ನೂ  ಭೇಟಿ ಮಾಡಿದ್ರು. ಇದರ ಬೆನ್ನಲ್ಲೇ ಜೆಡಿಎಸ್, ಬಿಜೆಪಿ(BJP) ನಾಯಕರು ಸಿದ್ದು ಸರ್ಕಾರದ ವಿರುದ್ಧ ಕಮಿಷನ್ ಟೀಕಾಸ್ತ್ರ ಹಿಡಿದು ದಾಳಿಗೆ ಇಳಿದರು. ಯಾವಾಗ ಪ್ರಕರಣದಲ್ಲಿ ರಾಜಕೀಯ ಬಿರುಗಾಳಿ ಏಳ್ತೋ ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು. ಹೀಗೆ ಆಗಸ್ಟ್ 14ರಂದು ಗುತ್ತಿಗೆದಾರರು ಯೂಟರ್ನ್ ಹೊಡೆದು ಬಿಟ್ರು.. ನಾವು ಕಮಿಷನ್ ಆರೋಪವನ್ನೇ ಮಾಡಿಲ್ಲ ಎಂದರು. ಈ ಮಧ್ಯೆ ಗುತ್ತಿಗೆದಾರರು ಗವರ್ನರ್‌ಗೆ ಬರೆದ ದೂರಿಗೆ ಪ್ರತಿಯಾಗಿ ಬಿಬಿಎಂಪಿ(BBMP) ಹಣಕಾಸು ವಿಭಾಗದ ಅಪರ ಆಯುಕ್ತ ಮಹಾದೇವ್ ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಪ್ರತಿ ದೂರು ನೀಡಿದ್ದರು. ಗುತ್ತಿಗೆದಾರರು ಬಾಕಿ ಬಿಲ್‌ಗಾಗಿ ಒತ್ತಡ ಹಾಕೋದಲ್ದೆ ರಾಜ್ಯಪಾಲರಿಗೆ ಕೊಟ್ಟ ದೂರಿನಲ್ಲಿ ದಯಾಮರಣಕ್ಕೆ ಮನವಿ ಮಾಡಿದ್ದಾರೆ. ಹೀಗಾಗಿ ದೂರಿನ ಅಸಲಿಯತ್ತು ಪರಿಶೀಲಿಸಿ ಹಾಗೂ ಅಸಲಿ ಸಹಿಗಳೇ ಎಂಬುದನ್ನ ಪರಿಶೀಲಿಸಿ ಎಂದು ಮನವಿ ಮಾಡಿದ್ದರು. ಇದೀಗ ದೂರು ಸ್ವೀಕರಿಸಿದ ಶೇಷಾದ್ರಿಪುರಂ ವಿಭಾಗದ ಎಸಿಪಿ ಪ್ರಕಾಶ್‌ ರೆಡ್ಡಿ ತನಿಖೆಗೆ ಇಳಿದಿದ್ದಾರೆ. ಆದ್ರೆ, ತನಿಖೆ ವೇಳೆಯೂ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more