ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

Published : Jan 16, 2023, 05:54 PM IST

ಸಚಿವ ಮುನಿರತ್ನ ಹಾಗೂ ಗುತ್ತಿಗೆದಾರರ ಮಧ್ಯೆ ಜಟಾಪಟಿ ನಡೆದಿದ್ದು, ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರರ ಸಂಘ ಸಮರ ಸಾರಿದೆ.

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಗುತ್ತಿಗೆದಾರ ಕೆಂಪಣ್ಣ ಕೈ ಹಾಕಿದ್ದಾರೆ. ಸಚಿವ ಮುನಿರತ್ನ ಆಸ್ತಿ ವಿವರ ಕುರಿತು  ಲೋಕಾಯುಕ್ತಕ್ಕೆ ಆರ್ ಟಿಐ ನಡಿ ಅರ್ಜಿ ಸಲ್ಲಿಸಿದ್ದಾರೆ. ಕೆಂಪಣ್ಣ ಪರ ಹಿರಿಯ ವಕೀಲ ಧನಂಜಯ್‌ ಅರ್ಜಿ ಸಲ್ಲಿಸಿದ್ದಾರೆ. ಸಚಿವ ಮುನಿರತ್ನ ಅವರು ಕೆಂಪಣ್ಣ ಮೇಲೆ ಮಾನನಷ್ಟ ಹೂಡಿದ್ದರು, ಆದ್ರೆ  ಇದೀಗ ಕೆಂಪಣ್ಣ ಮುನಿರತ್ನ ಆಸ್ತಿ ವಿವರ ಕೋರಿದ್ದಾರೆ. ಇಬ್ಬರ ನಡುವೆ ಜಟಾಪಟಿ ಮುಂದುವರೆದಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್