ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಕೈ ಹಾಕಿದ ಕೆಂಪಣ್ಣ: ಮುಂದುವರೆದ ಜಟಾಪಟಿ

Published : Jan 16, 2023, 05:54 PM IST

ಸಚಿವ ಮುನಿರತ್ನ ಹಾಗೂ ಗುತ್ತಿಗೆದಾರರ ಮಧ್ಯೆ ಜಟಾಪಟಿ ನಡೆದಿದ್ದು, ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರರ ಸಂಘ ಸಮರ ಸಾರಿದೆ.

ಸಚಿವ ಮುನಿರತ್ನ ಆಸ್ತಿ ಮೂಲಕ್ಕೆ ಗುತ್ತಿಗೆದಾರ ಕೆಂಪಣ್ಣ ಕೈ ಹಾಕಿದ್ದಾರೆ. ಸಚಿವ ಮುನಿರತ್ನ ಆಸ್ತಿ ವಿವರ ಕುರಿತು  ಲೋಕಾಯುಕ್ತಕ್ಕೆ ಆರ್ ಟಿಐ ನಡಿ ಅರ್ಜಿ ಸಲ್ಲಿಸಿದ್ದಾರೆ. ಕೆಂಪಣ್ಣ ಪರ ಹಿರಿಯ ವಕೀಲ ಧನಂಜಯ್‌ ಅರ್ಜಿ ಸಲ್ಲಿಸಿದ್ದಾರೆ. ಸಚಿವ ಮುನಿರತ್ನ ಅವರು ಕೆಂಪಣ್ಣ ಮೇಲೆ ಮಾನನಷ್ಟ ಹೂಡಿದ್ದರು, ಆದ್ರೆ  ಇದೀಗ ಕೆಂಪಣ್ಣ ಮುನಿರತ್ನ ಆಸ್ತಿ ವಿವರ ಕೋರಿದ್ದಾರೆ. ಇಬ್ಬರ ನಡುವೆ ಜಟಾಪಟಿ ಮುಂದುವರೆದಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?