ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದ್ದೇನು..? ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ ಸಲಹೆ..ಹಲವರ ಹೆಸರು ಶಿಫಾರಸು

Published : Mar 04, 2024, 12:58 PM ISTUpdated : Mar 04, 2024, 12:59 PM IST

ಸಭೆಯಲ್ಲಿ ಪ್ರಮುಖವಾಗಿ  ಇಬ್ಬರು ನಾಯಕರ ಬಗ್ಗೆ ಚರ್ಚೆ
ಬೆಂಗಳೂರು ಉತ್ತರಕ್ಕೆ ಸಿಟಿ ರವಿ ಹೆಸರು ಕೂಡ ಶಿಫಾರಸು
ಉಡುಪಿ ಚಿಕ್ಕಮಗಳೂರಿಗೂ ಸಿಟಿ ರವಿ ಹೆಸರು ಶಿಫಾರಸು

ಲೋಕಸಮರಕ್ಕೆ ಬಿಜೆಪಿ(BJP) ಭರ್ಜರಿ ತಾಲೀಮು ನಡೆಸುತ್ತಿದ್ದು, ರಾಜ್ಯ ಬಿಜೆಪಿಯಿಂದ ಕೋರ್ ಕಮಿಟಿ ಸಭೆ(Core committee meeting) ಮಾಡಲಾಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆದಿದೆ. ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್(Ticket) ನೀಡುವ ಬಗ್ಗೆ ಚರ್ಚೆಯಾಗಿದೆ. ಹಾಲಿ ಸಂಸದರ ಹೆಸರು ಒಳಗೊಂಡ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಸಭೆಯಲ್ಲಿ ಲಿಂಗಾಯತರಿಗೆ‌ ಟಿಕೆಟ್ ನೀಡಲು ಬಿಎಸ್‌ವೈ(BSY) ಸಲಹೆ ನೀಡಿದ್ದಾರೆ.ಸಭೆಯಲ್ಲಿ ಪ್ರಮುಖವಾಗಿ  ಇಬ್ಬರು ನಾಯಕರ ಬಗ್ಗೆ ಚರ್ಚೆ ನಡೆದಿದೆ. ತುಮಕೂರಿಗೆ ಸೋಮಣ್ಣ, ಮಾಧುಸ್ವಾಮಿ ಹೆಸರು ಚರ್ಚೆಯಲ್ಲಿ ಇದೆ. ಉತ್ತರ ಕನ್ನಡ ಅನಂತ್ ಕುಮಾರ್ ಹೆಸರು ಸಹ ಶಿಫಾರಸು ಮಾಡಲಾಗಿದೆ. ಎಲ್ಲಾ ತೀರ್ಮಾನವನ್ನು ಹೈಕಮಾಂಡ್‌ಗೆ ಬಿಟ್ಟ ಕೋರ್ ಕಮಿಟಿ. ಬೆಳಗಾವಿಯಲ್ಲಿ ಮತ್ತೆ ಜೆ.ಪಿ ನಡ್ಡಾ ಜೊತೆ ಮೀಟಿಂಗ್ ಇದ್ದು, ಜೆ.ಪಿ ನಡ್ಡಾ ಜೊತೆ ಸಭೆ ಬಳಿಕ  ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಇದನ್ನೂ ವೀಕ್ಷಿಸಿ:  Rameshwaram Cafe Blast: ರಾಮೇಶ್ವರಂ ಕೆಫೆಯ ರಾಷ್ಟ್ರಭಕ್ತಿಯೇ ಬಾಂಬ್ ಬ್ಲಾಸ್ಟ್‌ಗೆ ಕಾರಣವಾ..?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more