ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಕುಮಾರಸ್ವಾಮಿ

May 20, 2021, 7:01 PM IST

ಬೆಂಗಳೂರು(ಮೇ 20)  ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಲಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

'HDK ಬಹಳ ಬುದ್ಧಿವಂತರು, ಕೆಲವೊಂದಕ್ಕೆ ಅರ್ಥ ಅವರ ಬಳಿಯೇ ಕೇಳ್ಬೇಕು'

ಕಾಂಗ್ರೆಸ್ ಭಾರತೀಯ ವಿಜ್ಞಾನಿಗಳ ಅಪಮಾನ ಮಾಡಿದೆ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.