ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಕುಮಾರಸ್ವಾಮಿ

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಕುಮಾರಸ್ವಾಮಿ

Published : May 20, 2021, 07:01 PM IST

* ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಎಚ್‌ಡಿ ಕುಮಾರಸ್ವಾಮಿ ಗರಂ
* ಲಸಿಕೆ ಬಗ್ಗೆ ಕಾಂಗ್ರೆಸ್ ಅನುಮಾನದ ಮಾತು ಆಡಲಿಲ್ವಾ?
* ನಮ್ಮ ದೇಶದ ವಿಜ್ಞಾನಿಗಳ ಅಪಮಾನ ಮಾಡಿಲ್ವಾ?
* ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎನ್ನುವ ಭ್ರಮೆ ಬೇಡ

ಬೆಂಗಳೂರು(ಮೇ 20)  ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಲಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

'HDK ಬಹಳ ಬುದ್ಧಿವಂತರು, ಕೆಲವೊಂದಕ್ಕೆ ಅರ್ಥ ಅವರ ಬಳಿಯೇ ಕೇಳ್ಬೇಕು'

ಕಾಂಗ್ರೆಸ್ ಭಾರತೀಯ ವಿಜ್ಞಾನಿಗಳ ಅಪಮಾನ ಮಾಡಿದೆ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?