ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

Published : Oct 04, 2023, 12:30 PM IST

ಶಾಸಕರ ಪರ ಸಿಎಂ , ಕಾರ್ಯಕರ್ತರ ಪರ ಡಿಸಿಎಂ ಡಿಕೆಶಿ ಬ್ಯಾಟಿಂಗ್
30 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸಲು‌ ಸಿಎಂ ಒಲವು 
ನಗಮೇ ನಿಗಮ ಮಂಡಳಿ ನೀಡಿ ಎಂದು ಕಾರ್ಯಕರ್ತರ ಡಿಮ್ಯಾಂಡ್

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ವಾರ್ ಶುರುವಾಗಿದ್ದು, ನಿಗಮ ಮಂಡಳಿ‌ ನೇಮಕ( corporation board appointment) ವಿಚಾರದಲ್ಲಿ ಸಿಎಂ, ಡಿಸಿಎಂ ನಡುವೆ ಡಿಶುಂ ಡಿಶುಂ ಶುರುವಾಗಿದೆ. ಶಾಸಕರ ಪರ ಸಿಎಂ ನಿಂತರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಬೀಸಿದ್ದಾರೆ. 30 ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಸಿದ್ದರಾಮಯ್ಯ(Siddaramaiah) ಒಲವು ತೋರುತ್ತಿದ್ದಾರೆ. ಆದ್ರೆ ಶಾಸಕರನ್ನು ಗೆಲ್ಲಿಸಿದ್ದು ನಾವು ನಮಗೆ ಅವಕಾಶ ಕೊಡಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರ ಪರವಾಗೇ ಡಿಸಿಎಂ ಡಿ.ಕೆ. ಶಿವಕುಮಾರ್(DK shivakumar) ಬ್ಯಾಟಿಂಗ್ ಬೀಸುತ್ತಿದ್ದಾರೆ. ನಿಗಮ ಮಂಡಳಿ ಕಾರ್ಯಕರ್ತರಿಗೋ, ಶಾಸಕರಿಗೋ..? ಫುಲ್ ಕನ್ಫ್ಯೂಸ್ ಆಗಿದೆ. ಒಮ್ಮತಕ್ಕೆ ಬಾರದೇ ನಿಗಮ ಮಂಡಳಿ ನೇಮಕದ ಗೊಂದಲದಲ್ಲಿ ಸಿಎಂ ಇದ್ದಾರೆ. ಗೊಂದಲದಿಂದ ಲೋಕಸಭೆಗೂ ಮುನ್ನ ನಿಗಮ ನೇಮಕ ಆಗುವುದು ಅನುಮಾನವಾಗಿದೆ.

ಇದನ್ನೂ ವೀಕ್ಷಿಸಿ:  ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more