ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

Published : Oct 04, 2023, 12:30 PM IST

ಶಾಸಕರ ಪರ ಸಿಎಂ , ಕಾರ್ಯಕರ್ತರ ಪರ ಡಿಸಿಎಂ ಡಿಕೆಶಿ ಬ್ಯಾಟಿಂಗ್
30 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸಲು‌ ಸಿಎಂ ಒಲವು 
ನಗಮೇ ನಿಗಮ ಮಂಡಳಿ ನೀಡಿ ಎಂದು ಕಾರ್ಯಕರ್ತರ ಡಿಮ್ಯಾಂಡ್

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ವಾರ್ ಶುರುವಾಗಿದ್ದು, ನಿಗಮ ಮಂಡಳಿ‌ ನೇಮಕ( corporation board appointment) ವಿಚಾರದಲ್ಲಿ ಸಿಎಂ, ಡಿಸಿಎಂ ನಡುವೆ ಡಿಶುಂ ಡಿಶುಂ ಶುರುವಾಗಿದೆ. ಶಾಸಕರ ಪರ ಸಿಎಂ ನಿಂತರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಬೀಸಿದ್ದಾರೆ. 30 ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಸಿದ್ದರಾಮಯ್ಯ(Siddaramaiah) ಒಲವು ತೋರುತ್ತಿದ್ದಾರೆ. ಆದ್ರೆ ಶಾಸಕರನ್ನು ಗೆಲ್ಲಿಸಿದ್ದು ನಾವು ನಮಗೆ ಅವಕಾಶ ಕೊಡಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರ ಪರವಾಗೇ ಡಿಸಿಎಂ ಡಿ.ಕೆ. ಶಿವಕುಮಾರ್(DK shivakumar) ಬ್ಯಾಟಿಂಗ್ ಬೀಸುತ್ತಿದ್ದಾರೆ. ನಿಗಮ ಮಂಡಳಿ ಕಾರ್ಯಕರ್ತರಿಗೋ, ಶಾಸಕರಿಗೋ..? ಫುಲ್ ಕನ್ಫ್ಯೂಸ್ ಆಗಿದೆ. ಒಮ್ಮತಕ್ಕೆ ಬಾರದೇ ನಿಗಮ ಮಂಡಳಿ ನೇಮಕದ ಗೊಂದಲದಲ್ಲಿ ಸಿಎಂ ಇದ್ದಾರೆ. ಗೊಂದಲದಿಂದ ಲೋಕಸಭೆಗೂ ಮುನ್ನ ನಿಗಮ ನೇಮಕ ಆಗುವುದು ಅನುಮಾನವಾಗಿದೆ.

ಇದನ್ನೂ ವೀಕ್ಷಿಸಿ:  ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more