ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

Published : Oct 04, 2023, 12:30 PM IST

ಶಾಸಕರ ಪರ ಸಿಎಂ , ಕಾರ್ಯಕರ್ತರ ಪರ ಡಿಸಿಎಂ ಡಿಕೆಶಿ ಬ್ಯಾಟಿಂಗ್
30 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸಲು‌ ಸಿಎಂ ಒಲವು 
ನಗಮೇ ನಿಗಮ ಮಂಡಳಿ ನೀಡಿ ಎಂದು ಕಾರ್ಯಕರ್ತರ ಡಿಮ್ಯಾಂಡ್

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ವಾರ್ ಶುರುವಾಗಿದ್ದು, ನಿಗಮ ಮಂಡಳಿ‌ ನೇಮಕ( corporation board appointment) ವಿಚಾರದಲ್ಲಿ ಸಿಎಂ, ಡಿಸಿಎಂ ನಡುವೆ ಡಿಶುಂ ಡಿಶುಂ ಶುರುವಾಗಿದೆ. ಶಾಸಕರ ಪರ ಸಿಎಂ ನಿಂತರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಬೀಸಿದ್ದಾರೆ. 30 ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಸಿದ್ದರಾಮಯ್ಯ(Siddaramaiah) ಒಲವು ತೋರುತ್ತಿದ್ದಾರೆ. ಆದ್ರೆ ಶಾಸಕರನ್ನು ಗೆಲ್ಲಿಸಿದ್ದು ನಾವು ನಮಗೆ ಅವಕಾಶ ಕೊಡಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರ ಪರವಾಗೇ ಡಿಸಿಎಂ ಡಿ.ಕೆ. ಶಿವಕುಮಾರ್(DK shivakumar) ಬ್ಯಾಟಿಂಗ್ ಬೀಸುತ್ತಿದ್ದಾರೆ. ನಿಗಮ ಮಂಡಳಿ ಕಾರ್ಯಕರ್ತರಿಗೋ, ಶಾಸಕರಿಗೋ..? ಫುಲ್ ಕನ್ಫ್ಯೂಸ್ ಆಗಿದೆ. ಒಮ್ಮತಕ್ಕೆ ಬಾರದೇ ನಿಗಮ ಮಂಡಳಿ ನೇಮಕದ ಗೊಂದಲದಲ್ಲಿ ಸಿಎಂ ಇದ್ದಾರೆ. ಗೊಂದಲದಿಂದ ಲೋಕಸಭೆಗೂ ಮುನ್ನ ನಿಗಮ ನೇಮಕ ಆಗುವುದು ಅನುಮಾನವಾಗಿದೆ.

ಇದನ್ನೂ ವೀಕ್ಷಿಸಿ:  ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more