ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

Published : Oct 04, 2023, 12:30 PM IST

ಶಾಸಕರ ಪರ ಸಿಎಂ , ಕಾರ್ಯಕರ್ತರ ಪರ ಡಿಸಿಎಂ ಡಿಕೆಶಿ ಬ್ಯಾಟಿಂಗ್
30 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸಲು‌ ಸಿಎಂ ಒಲವು 
ನಗಮೇ ನಿಗಮ ಮಂಡಳಿ ನೀಡಿ ಎಂದು ಕಾರ್ಯಕರ್ತರ ಡಿಮ್ಯಾಂಡ್

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ವಾರ್ ಶುರುವಾಗಿದ್ದು, ನಿಗಮ ಮಂಡಳಿ‌ ನೇಮಕ( corporation board appointment) ವಿಚಾರದಲ್ಲಿ ಸಿಎಂ, ಡಿಸಿಎಂ ನಡುವೆ ಡಿಶುಂ ಡಿಶುಂ ಶುರುವಾಗಿದೆ. ಶಾಸಕರ ಪರ ಸಿಎಂ ನಿಂತರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಬೀಸಿದ್ದಾರೆ. 30 ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಸಿದ್ದರಾಮಯ್ಯ(Siddaramaiah) ಒಲವು ತೋರುತ್ತಿದ್ದಾರೆ. ಆದ್ರೆ ಶಾಸಕರನ್ನು ಗೆಲ್ಲಿಸಿದ್ದು ನಾವು ನಮಗೆ ಅವಕಾಶ ಕೊಡಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರ ಪರವಾಗೇ ಡಿಸಿಎಂ ಡಿ.ಕೆ. ಶಿವಕುಮಾರ್(DK shivakumar) ಬ್ಯಾಟಿಂಗ್ ಬೀಸುತ್ತಿದ್ದಾರೆ. ನಿಗಮ ಮಂಡಳಿ ಕಾರ್ಯಕರ್ತರಿಗೋ, ಶಾಸಕರಿಗೋ..? ಫುಲ್ ಕನ್ಫ್ಯೂಸ್ ಆಗಿದೆ. ಒಮ್ಮತಕ್ಕೆ ಬಾರದೇ ನಿಗಮ ಮಂಡಳಿ ನೇಮಕದ ಗೊಂದಲದಲ್ಲಿ ಸಿಎಂ ಇದ್ದಾರೆ. ಗೊಂದಲದಿಂದ ಲೋಕಸಭೆಗೂ ಮುನ್ನ ನಿಗಮ ನೇಮಕ ಆಗುವುದು ಅನುಮಾನವಾಗಿದೆ.

ಇದನ್ನೂ ವೀಕ್ಷಿಸಿ:  ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more