ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

ಸಿಎಂ ವರ್ಸಸ್ ಡಿಸಿಎಂ ವಾರ್: ಶಾಸಕರ ಪರ ಸಿಎಂ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ !

Published : Oct 04, 2023, 12:30 PM IST

ಶಾಸಕರ ಪರ ಸಿಎಂ , ಕಾರ್ಯಕರ್ತರ ಪರ ಡಿಸಿಎಂ ಡಿಕೆಶಿ ಬ್ಯಾಟಿಂಗ್
30 ಮಂದಿ ಶಾಸಕರನ್ನ ನಿಗಮ ಮಂಡಳಿಗೆ ನೇಮಿಸಲು‌ ಸಿಎಂ ಒಲವು 
ನಗಮೇ ನಿಗಮ ಮಂಡಳಿ ನೀಡಿ ಎಂದು ಕಾರ್ಯಕರ್ತರ ಡಿಮ್ಯಾಂಡ್

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ವಾರ್ ಶುರುವಾಗಿದ್ದು, ನಿಗಮ ಮಂಡಳಿ‌ ನೇಮಕ( corporation board appointment) ವಿಚಾರದಲ್ಲಿ ಸಿಎಂ, ಡಿಸಿಎಂ ನಡುವೆ ಡಿಶುಂ ಡಿಶುಂ ಶುರುವಾಗಿದೆ. ಶಾಸಕರ ಪರ ಸಿಎಂ ನಿಂತರೆ, ಕಾರ್ಯಕರ್ತರ ಪರ ಡಿಸಿಎಂ ಬ್ಯಾಟಿಂಗ್ ಬೀಸಿದ್ದಾರೆ. 30 ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಸಿದ್ದರಾಮಯ್ಯ(Siddaramaiah) ಒಲವು ತೋರುತ್ತಿದ್ದಾರೆ. ಆದ್ರೆ ಶಾಸಕರನ್ನು ಗೆಲ್ಲಿಸಿದ್ದು ನಾವು ನಮಗೆ ಅವಕಾಶ ಕೊಡಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರ ಪರವಾಗೇ ಡಿಸಿಎಂ ಡಿ.ಕೆ. ಶಿವಕುಮಾರ್(DK shivakumar) ಬ್ಯಾಟಿಂಗ್ ಬೀಸುತ್ತಿದ್ದಾರೆ. ನಿಗಮ ಮಂಡಳಿ ಕಾರ್ಯಕರ್ತರಿಗೋ, ಶಾಸಕರಿಗೋ..? ಫುಲ್ ಕನ್ಫ್ಯೂಸ್ ಆಗಿದೆ. ಒಮ್ಮತಕ್ಕೆ ಬಾರದೇ ನಿಗಮ ಮಂಡಳಿ ನೇಮಕದ ಗೊಂದಲದಲ್ಲಿ ಸಿಎಂ ಇದ್ದಾರೆ. ಗೊಂದಲದಿಂದ ಲೋಕಸಭೆಗೂ ಮುನ್ನ ನಿಗಮ ನೇಮಕ ಆಗುವುದು ಅನುಮಾನವಾಗಿದೆ.

ಇದನ್ನೂ ವೀಕ್ಷಿಸಿ:  ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more