ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

Published : Dec 21, 2023, 11:42 AM IST

ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದ ಡಿಕೆಶಿ
ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!
ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು ಎಂದ ಡಿಸಿಎಂ

ಕಾಂಗ್ರೆಸ್‌ನಲ್ಲಿ ನಿಮಗ ಮಂಡಳಿ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ(Corporation Board Chairman appointment) ವಿಳಂಬವಾಗುವ ಸಾಧ್ಯತೆ ಇದೆ. ದೆಹಲಿಗೆ(Delhi) ಹೋದ್ರು ನಿಗಮ ಮಂಡಳಿ ಪಟ್ಟಿ ಮಾತ್ರ ಕ್ಲೀಯರ್ ಆಗಿಲ್ಲ. ಮೊನ್ನೆ ರಾತ್ರಿ ಸಿದ್ದರಾಮಯ್ಯ(Siddaramaiah) ,ಡಿಕೆ ಶಿವಕುಮಾರ್‌,ಸುರ್ಜೇವಾಲಾ ಪಟ್ಟಿ ಫೈನಲ್‌ಗೆ ಸಭೆ ನಡೆಸಿದ್ದು, ಕೆಲ ಹೆಸರು ಸೇರಿಸಿ ಸಿದ್ದರಾಮಯ್ಯ, ಡಿಕೆಶಿ(DK shivakumar) ಪಟ್ಟಿ ರವಾನಿಸಿದ್ದರು. ಮೊದಲ ಲಿಸ್ಟ್‌ನಲ್ಲಿ ಶಾಸಕರಿಗೆ ನಿಗಮ ನೀಡಲು ಪ್ಲಾನ್ ಆಗಿತ್ತು. ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಬಳಿ ಸಿದ್ದರಾಮಯ್ಯ,ಡಿಕೆಶಿ ಚರ್ಚೆ ನಡೆಸಿದ್ದಾರೆ. ಶಾಸಕರ ಜೊತೆ ಕಾರ್ಯಕರ್ತರನ್ನೂ ಪರಿಗಣಿಸಿ ಎಂದ ರಾಹುಲ್. ಪೂರ್ಣ ಪ್ರಮಾಣದ ಪಟ್ಟಿ ರೆಡಿ ಮಾಡುವಂತೆ ರಾಹುಲ್ ಸೂಚನೆ ನೀಡಿದ್ದಾರಂತೆ. ರಾಹುಲ್ ಸೂಚನೆ ಬೆನ್ನಲ್ಲೇ ದೆಹಲಿಯಿಂದ ಸಿಎಂ,ಡಿಸಿಎಂ ವಾಪಸ್ ಆಗಿದ್ದು, ಶಾಸಕರು,ಕಾರ್ಯಕರ್ತರ ಒಟ್ಟಿಗೆ ಸೇರಿಸಿ ಪಟ್ಟಿ ಸಿದ್ಧಪಡಿಸಲು ಪ್ಲಾನ್ ಮಾಡಲಾಗಿದೆ. ವಾರದ ಬಳಿಕ ರಾಹುಲ್ ಜೊತೆ ಸಿಎಂ,ಡಿಸಿಎಂ ಚರ್ಚೆ ಮಾಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more