ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

Published : Dec 21, 2023, 11:42 AM IST

ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದ ಡಿಕೆಶಿ
ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!
ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು ಎಂದ ಡಿಸಿಎಂ

ಕಾಂಗ್ರೆಸ್‌ನಲ್ಲಿ ನಿಮಗ ಮಂಡಳಿ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ(Corporation Board Chairman appointment) ವಿಳಂಬವಾಗುವ ಸಾಧ್ಯತೆ ಇದೆ. ದೆಹಲಿಗೆ(Delhi) ಹೋದ್ರು ನಿಗಮ ಮಂಡಳಿ ಪಟ್ಟಿ ಮಾತ್ರ ಕ್ಲೀಯರ್ ಆಗಿಲ್ಲ. ಮೊನ್ನೆ ರಾತ್ರಿ ಸಿದ್ದರಾಮಯ್ಯ(Siddaramaiah) ,ಡಿಕೆ ಶಿವಕುಮಾರ್‌,ಸುರ್ಜೇವಾಲಾ ಪಟ್ಟಿ ಫೈನಲ್‌ಗೆ ಸಭೆ ನಡೆಸಿದ್ದು, ಕೆಲ ಹೆಸರು ಸೇರಿಸಿ ಸಿದ್ದರಾಮಯ್ಯ, ಡಿಕೆಶಿ(DK shivakumar) ಪಟ್ಟಿ ರವಾನಿಸಿದ್ದರು. ಮೊದಲ ಲಿಸ್ಟ್‌ನಲ್ಲಿ ಶಾಸಕರಿಗೆ ನಿಗಮ ನೀಡಲು ಪ್ಲಾನ್ ಆಗಿತ್ತು. ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಬಳಿ ಸಿದ್ದರಾಮಯ್ಯ,ಡಿಕೆಶಿ ಚರ್ಚೆ ನಡೆಸಿದ್ದಾರೆ. ಶಾಸಕರ ಜೊತೆ ಕಾರ್ಯಕರ್ತರನ್ನೂ ಪರಿಗಣಿಸಿ ಎಂದ ರಾಹುಲ್. ಪೂರ್ಣ ಪ್ರಮಾಣದ ಪಟ್ಟಿ ರೆಡಿ ಮಾಡುವಂತೆ ರಾಹುಲ್ ಸೂಚನೆ ನೀಡಿದ್ದಾರಂತೆ. ರಾಹುಲ್ ಸೂಚನೆ ಬೆನ್ನಲ್ಲೇ ದೆಹಲಿಯಿಂದ ಸಿಎಂ,ಡಿಸಿಎಂ ವಾಪಸ್ ಆಗಿದ್ದು, ಶಾಸಕರು,ಕಾರ್ಯಕರ್ತರ ಒಟ್ಟಿಗೆ ಸೇರಿಸಿ ಪಟ್ಟಿ ಸಿದ್ಧಪಡಿಸಲು ಪ್ಲಾನ್ ಮಾಡಲಾಗಿದೆ. ವಾರದ ಬಳಿಕ ರಾಹುಲ್ ಜೊತೆ ಸಿಎಂ,ಡಿಸಿಎಂ ಚರ್ಚೆ ಮಾಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more