ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

Published : Dec 21, 2023, 11:42 AM IST

ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದ ಡಿಕೆಶಿ
ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!
ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು ಎಂದ ಡಿಸಿಎಂ

ಕಾಂಗ್ರೆಸ್‌ನಲ್ಲಿ ನಿಮಗ ಮಂಡಳಿ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ(Corporation Board Chairman appointment) ವಿಳಂಬವಾಗುವ ಸಾಧ್ಯತೆ ಇದೆ. ದೆಹಲಿಗೆ(Delhi) ಹೋದ್ರು ನಿಗಮ ಮಂಡಳಿ ಪಟ್ಟಿ ಮಾತ್ರ ಕ್ಲೀಯರ್ ಆಗಿಲ್ಲ. ಮೊನ್ನೆ ರಾತ್ರಿ ಸಿದ್ದರಾಮಯ್ಯ(Siddaramaiah) ,ಡಿಕೆ ಶಿವಕುಮಾರ್‌,ಸುರ್ಜೇವಾಲಾ ಪಟ್ಟಿ ಫೈನಲ್‌ಗೆ ಸಭೆ ನಡೆಸಿದ್ದು, ಕೆಲ ಹೆಸರು ಸೇರಿಸಿ ಸಿದ್ದರಾಮಯ್ಯ, ಡಿಕೆಶಿ(DK shivakumar) ಪಟ್ಟಿ ರವಾನಿಸಿದ್ದರು. ಮೊದಲ ಲಿಸ್ಟ್‌ನಲ್ಲಿ ಶಾಸಕರಿಗೆ ನಿಗಮ ನೀಡಲು ಪ್ಲಾನ್ ಆಗಿತ್ತು. ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಬಳಿ ಸಿದ್ದರಾಮಯ್ಯ,ಡಿಕೆಶಿ ಚರ್ಚೆ ನಡೆಸಿದ್ದಾರೆ. ಶಾಸಕರ ಜೊತೆ ಕಾರ್ಯಕರ್ತರನ್ನೂ ಪರಿಗಣಿಸಿ ಎಂದ ರಾಹುಲ್. ಪೂರ್ಣ ಪ್ರಮಾಣದ ಪಟ್ಟಿ ರೆಡಿ ಮಾಡುವಂತೆ ರಾಹುಲ್ ಸೂಚನೆ ನೀಡಿದ್ದಾರಂತೆ. ರಾಹುಲ್ ಸೂಚನೆ ಬೆನ್ನಲ್ಲೇ ದೆಹಲಿಯಿಂದ ಸಿಎಂ,ಡಿಸಿಎಂ ವಾಪಸ್ ಆಗಿದ್ದು, ಶಾಸಕರು,ಕಾರ್ಯಕರ್ತರ ಒಟ್ಟಿಗೆ ಸೇರಿಸಿ ಪಟ್ಟಿ ಸಿದ್ಧಪಡಿಸಲು ಪ್ಲಾನ್ ಮಾಡಲಾಗಿದೆ. ವಾರದ ಬಳಿಕ ರಾಹುಲ್ ಜೊತೆ ಸಿಎಂ,ಡಿಸಿಎಂ ಚರ್ಚೆ ಮಾಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more