ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

Published : Dec 21, 2023, 11:42 AM IST

ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದ ಡಿಕೆಶಿ
ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!
ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು ಎಂದ ಡಿಸಿಎಂ

ಕಾಂಗ್ರೆಸ್‌ನಲ್ಲಿ ನಿಮಗ ಮಂಡಳಿ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ(Corporation Board Chairman appointment) ವಿಳಂಬವಾಗುವ ಸಾಧ್ಯತೆ ಇದೆ. ದೆಹಲಿಗೆ(Delhi) ಹೋದ್ರು ನಿಗಮ ಮಂಡಳಿ ಪಟ್ಟಿ ಮಾತ್ರ ಕ್ಲೀಯರ್ ಆಗಿಲ್ಲ. ಮೊನ್ನೆ ರಾತ್ರಿ ಸಿದ್ದರಾಮಯ್ಯ(Siddaramaiah) ,ಡಿಕೆ ಶಿವಕುಮಾರ್‌,ಸುರ್ಜೇವಾಲಾ ಪಟ್ಟಿ ಫೈನಲ್‌ಗೆ ಸಭೆ ನಡೆಸಿದ್ದು, ಕೆಲ ಹೆಸರು ಸೇರಿಸಿ ಸಿದ್ದರಾಮಯ್ಯ, ಡಿಕೆಶಿ(DK shivakumar) ಪಟ್ಟಿ ರವಾನಿಸಿದ್ದರು. ಮೊದಲ ಲಿಸ್ಟ್‌ನಲ್ಲಿ ಶಾಸಕರಿಗೆ ನಿಗಮ ನೀಡಲು ಪ್ಲಾನ್ ಆಗಿತ್ತು. ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಬಳಿ ಸಿದ್ದರಾಮಯ್ಯ,ಡಿಕೆಶಿ ಚರ್ಚೆ ನಡೆಸಿದ್ದಾರೆ. ಶಾಸಕರ ಜೊತೆ ಕಾರ್ಯಕರ್ತರನ್ನೂ ಪರಿಗಣಿಸಿ ಎಂದ ರಾಹುಲ್. ಪೂರ್ಣ ಪ್ರಮಾಣದ ಪಟ್ಟಿ ರೆಡಿ ಮಾಡುವಂತೆ ರಾಹುಲ್ ಸೂಚನೆ ನೀಡಿದ್ದಾರಂತೆ. ರಾಹುಲ್ ಸೂಚನೆ ಬೆನ್ನಲ್ಲೇ ದೆಹಲಿಯಿಂದ ಸಿಎಂ,ಡಿಸಿಎಂ ವಾಪಸ್ ಆಗಿದ್ದು, ಶಾಸಕರು,ಕಾರ್ಯಕರ್ತರ ಒಟ್ಟಿಗೆ ಸೇರಿಸಿ ಪಟ್ಟಿ ಸಿದ್ಧಪಡಿಸಲು ಪ್ಲಾನ್ ಮಾಡಲಾಗಿದೆ. ವಾರದ ಬಳಿಕ ರಾಹುಲ್ ಜೊತೆ ಸಿಎಂ,ಡಿಸಿಎಂ ಚರ್ಚೆ ಮಾಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more