ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಪ್ರಹ್ಲಾದ್ ಜೋಶಿ ಆಪ್ತ: ಚುನಾವಣೆಯಲ್ಲಿ ಗುರು-ಶಿಷ್ಯರ ಕದನ

ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಪ್ರಹ್ಲಾದ್ ಜೋಶಿ ಆಪ್ತ: ಚುನಾವಣೆಯಲ್ಲಿ ಗುರು-ಶಿಷ್ಯರ ಕದನ

Published : Aug 30, 2021, 08:04 PM IST

ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

ಧಾರವಾಡ, (ಆ.30): ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

ಶ್ರೀರಾಮುಲುಗೆ ಹಾರ ಹಾಕಿ ಜೈ ಎಂದ ಜೆಡಿಎಸ್‌ ಅಭ್ಯರ್ಥಿ ಪತಿ

ಲೋಕಲ್ ಪೈಟ್ ನಲ್ಲಿ ನಾನಾ ನೀನಾ ಅನ್ನೋ ಪ್ರಶ್ನೆ ಎದ್ದು ಕಾಣ್ತಾ ಇದೆ...ಇನ್ನು ಗುರು ಶಿಷ್ಯರ ಮಧ್ಯ ಪೈಪೋಟಿ ನಡೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ...

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?