ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಪ್ರಹ್ಲಾದ್ ಜೋಶಿ ಆಪ್ತ: ಚುನಾವಣೆಯಲ್ಲಿ ಗುರು-ಶಿಷ್ಯರ ಕದನ

ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಪ್ರಹ್ಲಾದ್ ಜೋಶಿ ಆಪ್ತ: ಚುನಾವಣೆಯಲ್ಲಿ ಗುರು-ಶಿಷ್ಯರ ಕದನ

Published : Aug 30, 2021, 08:04 PM IST

ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

ಧಾರವಾಡ, (ಆ.30): ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

ಶ್ರೀರಾಮುಲುಗೆ ಹಾರ ಹಾಕಿ ಜೈ ಎಂದ ಜೆಡಿಎಸ್‌ ಅಭ್ಯರ್ಥಿ ಪತಿ

ಲೋಕಲ್ ಪೈಟ್ ನಲ್ಲಿ ನಾನಾ ನೀನಾ ಅನ್ನೋ ಪ್ರಶ್ನೆ ಎದ್ದು ಕಾಣ್ತಾ ಇದೆ...ಇನ್ನು ಗುರು ಶಿಷ್ಯರ ಮಧ್ಯ ಪೈಪೋಟಿ ನಡೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?