Sep 7, 2021, 5:18 PM IST
ಬೆಂಗಳೂರು, (ಸೆ.07): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಸೆ.07) ಸಂಜೆ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸೋಲು-ಗೆಲುವುಗಳು ನಿರೀಕ್ಷಿತ, ಹೋರಾಟ ನಿರಂತರ: ಸಿದ್ದರಾಮಯ್ಯ ಮನದ ಮಾತು
ಈ ಸಭೆಯಲ್ಲಿ ಸೆಪ್ಟೆಂಬರ್ 13 ರಿಂದ ನಡೆಯುವ ಅಧಿವೇಶನ ಹಾಗೂ ಪಾಲಿಕೆ ಚುನಾವಣೆಯಲ್ಲಿ ಉಂಟಾಗಿರುವ ಸೋಲಿನ ಆತ್ಮಾವಲೋಕನ ನಡೆಯಲಿದೆ.