ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ  !

ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

Published : Aug 18, 2023, 11:39 AM IST

ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರ ಪಕ್ಷಾಂತರ
ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಮಾಜಿ ಸದಸ್ಯರು
ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನು ಸೆಳೆಯಲು ತಂತ್ರ

ಬೆಂಗಳೂರು: ಗುತ್ತಿಗೆಗಳ ತನಿಖೆ ಮಾಡಿಸುತ್ತೇವೆ ಎನ್ನುತ್ತಿದ್ದಂತೆ ಹೆದರಿದಂತೆ ಕಾಣುತ್ತಿರುವ ಕಾರ್ಪೊರೇಟರ್ಸ್‌, ಕಾಂಗ್ರೆಸ್‌ಗೆ(Congress) ಹೋಗಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಇದೀಗ ಲೋಕಲ್ ರಾಜಕಾರಣದಲ್ಲಿ(politics) ಸಂಚಲನ ಸೃಷ್ಟಿಯಾಗಿದೆ. ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರು ಪಕ್ಷಾಂತರ ಮಾಡಲಿದ್ದಾರೆ ಎನ್ನಲಾಗ್ತಿದೆ. ಅಲ್ಲದೇ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನೇ(BJP) ಸೆಳೆಯಲು ತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದರಿಂದ ಬಿಬಿಎಂಪಿ ಚುನಾವಣೆಗೆ(BBMP Election) ಲಾಭ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಲೋಕಸಭೆಯಲ್ಲೂ ಲಾಭ ಆಗಬಹುದು ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more