ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ  !

ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

Published : Aug 18, 2023, 11:39 AM IST

ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರ ಪಕ್ಷಾಂತರ
ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಮಾಜಿ ಸದಸ್ಯರು
ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನು ಸೆಳೆಯಲು ತಂತ್ರ

ಬೆಂಗಳೂರು: ಗುತ್ತಿಗೆಗಳ ತನಿಖೆ ಮಾಡಿಸುತ್ತೇವೆ ಎನ್ನುತ್ತಿದ್ದಂತೆ ಹೆದರಿದಂತೆ ಕಾಣುತ್ತಿರುವ ಕಾರ್ಪೊರೇಟರ್ಸ್‌, ಕಾಂಗ್ರೆಸ್‌ಗೆ(Congress) ಹೋಗಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಇದೀಗ ಲೋಕಲ್ ರಾಜಕಾರಣದಲ್ಲಿ(politics) ಸಂಚಲನ ಸೃಷ್ಟಿಯಾಗಿದೆ. ಬಿಜೆಪಿಯ 30ಕ್ಕೂ ಹೆಚ್ಚು ಮಹಾನಗರ ಪಾಲಿಕೆ ಸದಸ್ಯರು ಪಕ್ಷಾಂತರ ಮಾಡಲಿದ್ದಾರೆ ಎನ್ನಲಾಗ್ತಿದೆ. ಅಲ್ಲದೇ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲದ ಕಡೆ ಬಿಜೆಪಿಯವರನ್ನೇ(BJP) ಸೆಳೆಯಲು ತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದರಿಂದ ಬಿಬಿಎಂಪಿ ಚುನಾವಣೆಗೆ(BBMP Election) ಲಾಭ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಲೋಕಸಭೆಯಲ್ಲೂ ಲಾಭ ಆಗಬಹುದು ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more