ಭ್ರಷ್ಟಾಚಾರ ಆರೋಪ: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್?

Jun 30, 2021, 2:54 PM IST

ಬೆಂಗಳೂರು, (ಜೂನ್.30): ಸಾಮಾಜಿಕ ಕಾರ್ಯಕರ್ತ  ಟಿ.ಜೆ. ಅಬ್ರಹಾಂ ದಾಖಲಿಸಿದ್ದ ಖಾಸಗಿ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

'ಯಡಿಯೂರಪ್ಪನವರನ್ನ ಟಾರ್ಗೆಟ್ ಮಾಡಿದ್ರೆ ಸುಟ್ಟೋಗ್ತೀವಿ' 

ಸಿಎಂ ಯಡಿಯೂರಪ್ಪ ಸೇರಿ 11 ಜನರ ವಿರುದ್ಧ ದಾಖಲಾಗಿದ್ದು ದೂರು.  ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ಕೋರಿದ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ಆದೇಶ ಕಾಯ್ದಿರಿಸಿದೆ. ಇದರಿಂದ ಬಿಎಸ್‌ವೈ ಕೊಂಚ ರಿಲೀಫ್ ಸಿಕ್ಕಂತಾಗಿದೆ.